ವೀರೇಂದ್ರ ಹೆಗ್ಗಡೆ ಸಮಾಜ ಸೇವೆಗೆ ಪ್ರಧಾನಿ ಮೋದಿ ಗಿಫ್ಟ್, ರಾಜ್ಯಸಭೆಗೆ ನಾಮನಿರ್ದೇಶನ!

ವೀರೇಂದ್ರ ಹೆಗ್ಗಡೆ ಸಮಾಜ ಸೇವೆಗೆ ಪ್ರಧಾನಿ ಮೋದಿ ಗಿಫ್ಟ್, ರಾಜ್ಯಸಭೆಗೆ ನಾಮನಿರ್ದೇಶನ!

Published : Jul 06, 2022, 11:10 PM IST
  • ನಾಮನಿರ್ದೇಶದ ಬಳಿಕ ಸಂತಸ ಹಂಚಿಕೊಂಡ ವಿರೇಂದ್ರ ಹೆಗ್ಗಡೆ
  • ಕೋಲಾರದಿಂದ ಸ್ಪರ್ಧೆಗೆ ಮನಸ್ಸು ಮಾಡಿದ್ರಾ ಸಿದ್ದರಾಮಯ್ಯ?
  • ಇಡೀ ದಿನದ ಕಂಪ್ಲೀಟ್ ಸುದ್ದಿ ನ್ಯೂಸ್ ಹವರ್ ವಿಡಿಯೋ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರ ಸಮಾಜ ಸೇವೆಯನ್ನು ಗುರುತಿಸಿದ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಹೆಗ್ಗಡೆ ಜೊತೆಗೆ ಮಾಜಿ ಅಥ್ಲೀಟ್ ಪಿಟಿ ಉಷ, ಸಂಗೀತ ನಿರ್ದೇಶಕ ಇಳಯರಾಜ, ತೆಲುಗು ಸಿನಿಮಾ ನಿರ್ದೇಶಕ ವಿಜಯೇಂದ್ರ ಪ್ರಸಾದ್ ಅವರನ್ನು ನಾಮನಿರ್ದಶನ ಮಾಡಲಾಗಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಇಡೀ ದಿನದ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more