ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?

ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?

Published : Jan 29, 2026, 11:49 AM IST
ಮಹಾರಾಷ್ಟ್ರ ರಾಜಕಾರಣದ 'ಕಿಂಗ್ ಮೇಕರ್' ಅಜಿತ್ ಪವಾರ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವು ಆಕಸ್ಮಿಕವೋ ಅಥವಾ ವ್ಯವಸ್ಥಿತ ಹತ್ಯೆಯೋ ಎಂಬ ಅನುಮಾನಗಳು ಹುಟ್ಟಿಕೊಂಡಿದ್ದು, ಈ ಸಾವಿನ ಸುತ್ತ ಪಿತೂರಿಯ ನೆರಳು ದಟ್ಟವಾಗಿದೆ. ಈ ಘಟನೆಯು ರಾಷ್ಟ್ರ ರಾಜಕಾರಣದಲ್ಲಿಯೂ ತೀವ್ರ ಕಂಪನ ಸೃಷ್ಟಿಸಿದೆ.

ಅಜಿತ್ ಪವಾರ್ ಅವರ ಸಾವು, ಮಹಾರಾಷ್ಟ್ರದಲ್ಲಿ ಮಾತ್ರವೇ ಅಲ್ಲ.. ರಾಷ್ಟ್ರ ಮಟ್ಟದಲ್ಲೂ ಕಂಪನ ಸೃಷ್ಟಿಸಿದೆ.. ದೊಡ್ಡ ದೊಡ್ಡ ಪಟ್ಟದ ಮೇಲೆ ಕಣ್ಣಿಟ್ಟು ಕಾಯ್ತಾ ಇದ್ದ, ಮಹಾತ್ವಾಕಾಂಕ್ಷಿ ನಾಯಕರ ದುರಂತ, ದೇಶವನ್ನೇ ಬೆಚ್ಚಿಬೀಳಿಸಿದೆ.. ಅಷ್ಟಕ್ಕೂ, ಮಹಾರಾಷ್ಟ್ರ ರಾಜಕಾರಣದಲ್ಲಿ ಇವರ ಪಾತ್ರ ಎಂಥಾದ್ದು ಗೊತ್ತಾ?  ಸರ್ಕಾರದ ಭವಿಷ್ಯವನ್ನೇ ನಿರ್ಧರಿಸಬಲ್ಲ ನಾಯಕ, ಈಗ ಗುರುತೂ ಸಿಗದ ಹಾಗೆ ದಹಿಸಿ ಜೀವ ಬಿಟ್ಟಿದ್ದಾರೆ.. ಅವರ ಸಾವಿನ ಹಿಂದೆ ನಿಗೂಢತೆಯೊಂದು ಅಡಗಿದೆ ಅನ್ನೋ ಮಾತಿದೆ.

ಈ ಮಹಾದುರಂತದ ಬೆನ್ನಲ್ಲೇ, ಇಂಥಾ ಸ್ಫೋಟಕ ಹೇಳಿಕೆ ಅಡಗಿರೋಕೆ ಸಾಧ್ಯ ಅಂತ, ಯಾರಿಗಾದ್ರೂ ಊಹಿಸೋಕ್ಕಾದ್ರೂ ಸಾಧ್ಯವಾ? ಇಲ್ವೇ ಇಲ್ಲ.. ಹಾಗಾದ್ರೆ, ಮಮತಾ ಬ್ಯಾನರ್ಜಿ ಈ ಮಾತು ಹೇಳಿದ್ಯಾಕೆ? ಅಜಿತ್ ಪವಾರ್ ಅವರ ಪವರ್ ಈಗ ಯಾರ ವಶವಾಗಲಿದೆ? ಮಹಾರಾಜಕಾರಣದಲ್ಲಿ ಮುಂದೇನಾಗಲಿದೆ?  ಅಜಿತ್ ಪವಾರ್ ಅವರ ಸಾವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆಗಳು ಈಗ ದೊಡ್ಡ ಸದ್ದು ಮಾಡುತ್ತಿವೆ.. ಅದ್ಯಾಕೆ ಗೊತ್ತಾ?

ಅಜಿತ್ ಪವಾರ್.. ಈ ಹೆಸರು, ಮಹಾರಾಷ್ಟ್ರ ರಾಜಕಾರಣದಲ್ಲಿ ಯಾರೂ ಊಹಿಸೋಕೂ ಸಾಧ್ಯವಾಗದ ಹಾಗೆ ಗಟ್ಟಿಯಾಗಿ ನೆಲೆಯೂರಿತ್ತು.. ಇವರ ಸಹಾಯವಿಲ್ಲದೆ, ಸ್ನೇಹಿತರಿಗೆ ಗೆಲವು ದಕ್ಕುತ್ತಿರಲಿಲ್ಲ.. ಇವರಿಗೆ ಸವಾಲು ಹಾಕಿ, ಶತ್ರುಪಾಳೆಯ ಗೆಲ್ಲೂಕೂ ಆಗ್ತಾ ಇರ್ಲಿಲ್ಲ.. ಅಜಿತ್ ಪವಾರ್ ಯಾರ ಪರ ಇರ್ತಾರೋ, ಅವರ ಕೈಲಿ ಪೊಲಿಟಿಕಲ್ ಪವರ್ ಇರ್ತಾ ಇತ್ತು.. ಆದ್ರೆ, ಇಂಥಾ ಕಿಂಗ್ ಮೇಕರ್, ಈಗ ದಾರುಣವಾಗಿ ಸಾವಿಗೀಡಾಗಿದ್ದಾರೆ.. ಅದೂ ಕೂಡ, ಅತಿ ಭಯಾನಕ ರೀತಿಯಲ್ಲಿ.. ಆ ಸಾವು, ಸಾವಿನ ಸುತ್ತಲೂ ಇರೋ ರಾಜಕೀಯ, ರಾಜಕೀಯದ ಬೆನ್ನಿಗೇ ಅಂಟಿಕೊಂಡಿರೋ ಸಂಚಿನ ಸುರುಳಿ, ಎಲ್ಲವನ್ನೂ ನಿಮ್ಮ ಮುಂದೆ, ಒಂದೊಂದಾಗೇ ಬಿಚ್ಚಿಡ್ತಿದ್ದೀವಿ ನೋಡಿ..

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
Read more