Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Published : Feb 03, 2024, 09:09 AM ISTUpdated : Feb 03, 2024, 09:10 AM IST

ನಿತ್ಯ 2 ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಭೇಟಿ
11 ದಿನಗಳಲ್ಲಿ ಹುಂಡಿಗೆ ಬಿದ್ದ ದುಡ್ಡು 8 ಕೋಟಿ 
ಆನ್‌ಲೈನ್‌.. ಚೆಕ್ ಮೂಲಕ 3 ಕೋಟಿ ಮೊತ್ತ
ರಾಮಲಲ್ಲಾನ ದರ್ಶನಕ್ಕೆ ನಿತ್ಯ ಜಾತ್ರೆಯ ಸಾಗರ

ಅಯೋಧ್ಯೆ ರಾಮ ಮಂದಿರ(Ram Mandir) ಉದ್ಘಾಟನೆ ಆಗಿದ್ದೇ ಆಗಿದ್ದು, ನಿತ್ಯ ಎರಡು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ಜಾತ್ರೆಯಂತೆ ನಿತ್ಯ ಬರುತ್ತಿರುವ ಭಕ್ತರನ್ನು ನಿಭಾಯಿಸುವುದು ರಾಮ ಟ್ರಸ್ಟ್ ಮಂಡಳಿಗೆ ಕಷ್ಟವಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಮರು ದಿನವೇ, ಭಕ್ತರ(Devotees) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದ್ರೆ, ಜನವರಿ 23 ರಿಂದ ರಾಮಲಲ್ಲಾನ(Ramlalla) ದರ್ಶನಕ್ಕೆ ಭಕ್ತರು ಬರೋದಕ್ಕೆ ಆರಂಭವಾಗಿದೆ. ಭಕ್ತರ ದರ್ಶನ ಆರಂಭವಾದ ಮೊದಲ ದಿನವೇ ಎರಡು ಲಕ್ಷಕ್ಕೂ ಹೆಚ್ಚಿನ ಭಕ್ತರು ದರ್ಶನಕ್ಕೆ ಬಂದಿದ್ದು. ಆರಂಭದ ದಿನದಿಂದ ಇಂದಿನವರೆಗೂ ಅದೇ ಸಂಖ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಯೋಧ್ಯೆಗೆ(Ayodhya) ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನಕ್ಕೆ ಅದೆಷ್ಟೇ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಬರಲಿ. ಬಂದ ಎಲ್ಲ ಭಕ್ತರನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಯಾರಿಗೂ ಯಾವುದೇ ತೊಂದರೆಯಾಗದಂತೆ, ಯಾವುದೇ ಕಡಿಮೆಯಾಗದಂತೆ. ಮಕ್ಕಳಿಂದ ಮುದುಕರವರೆಗೂ ಎಲ್ಲರನ್ನೂ ಮೆಂಟೇನ್ ಮಾಡಿಕೊಂಡು, ಬಂದ ಎಲ್ಲ ಭಕ್ತರಿಗೂ ತಿಮ್ಮಪ್ಪನ ದರ್ಶನ ಸಿಗುವಂತೆ ನೋಡಿಕೊಳ್ಳುವುದರಲ್ಲಿ ಟಿಟಿಡಿ ಹೆಸರುವಾಸಿಯಾಗಿದೆ. ರಾಮನಿಗೆ ಸರ್ವ ಧರ್ಮಗಳ ಮೆಚ್ಚಿನ ದೇವರು. ಎಲ್ಲ ಧರ್ಮದವರು ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಇನ್ನೊಂದು ವಿಶೇಷವೆಂದರೆ ಒಟ್ಟು 350 ಮುಸ್ಲಿ ಭಕ್ತರು 6 ದಿನಗಳ ಕಾಲ ಕಾಲ್ನಡಿಗೆಯಿಂದ ರಾಮನ ದರ್ಶನಕ್ಕೆ ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಕೆಲಸದಲ್ಲಿ ವಿಘ್ನ ಬರಲಿದ್ದು, ಗಣಪತಿ ಪ್ರಾರ್ಥನೆ ಮಾಡಿ..

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more