Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Published : Feb 03, 2024, 09:09 AM ISTUpdated : Feb 03, 2024, 09:10 AM IST

ನಿತ್ಯ 2 ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಭೇಟಿ
11 ದಿನಗಳಲ್ಲಿ ಹುಂಡಿಗೆ ಬಿದ್ದ ದುಡ್ಡು 8 ಕೋಟಿ 
ಆನ್‌ಲೈನ್‌.. ಚೆಕ್ ಮೂಲಕ 3 ಕೋಟಿ ಮೊತ್ತ
ರಾಮಲಲ್ಲಾನ ದರ್ಶನಕ್ಕೆ ನಿತ್ಯ ಜಾತ್ರೆಯ ಸಾಗರ

ಅಯೋಧ್ಯೆ ರಾಮ ಮಂದಿರ(Ram Mandir) ಉದ್ಘಾಟನೆ ಆಗಿದ್ದೇ ಆಗಿದ್ದು, ನಿತ್ಯ ಎರಡು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ಜಾತ್ರೆಯಂತೆ ನಿತ್ಯ ಬರುತ್ತಿರುವ ಭಕ್ತರನ್ನು ನಿಭಾಯಿಸುವುದು ರಾಮ ಟ್ರಸ್ಟ್ ಮಂಡಳಿಗೆ ಕಷ್ಟವಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಮರು ದಿನವೇ, ಭಕ್ತರ(Devotees) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದ್ರೆ, ಜನವರಿ 23 ರಿಂದ ರಾಮಲಲ್ಲಾನ(Ramlalla) ದರ್ಶನಕ್ಕೆ ಭಕ್ತರು ಬರೋದಕ್ಕೆ ಆರಂಭವಾಗಿದೆ. ಭಕ್ತರ ದರ್ಶನ ಆರಂಭವಾದ ಮೊದಲ ದಿನವೇ ಎರಡು ಲಕ್ಷಕ್ಕೂ ಹೆಚ್ಚಿನ ಭಕ್ತರು ದರ್ಶನಕ್ಕೆ ಬಂದಿದ್ದು. ಆರಂಭದ ದಿನದಿಂದ ಇಂದಿನವರೆಗೂ ಅದೇ ಸಂಖ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಯೋಧ್ಯೆಗೆ(Ayodhya) ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನಕ್ಕೆ ಅದೆಷ್ಟೇ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಬರಲಿ. ಬಂದ ಎಲ್ಲ ಭಕ್ತರನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಯಾರಿಗೂ ಯಾವುದೇ ತೊಂದರೆಯಾಗದಂತೆ, ಯಾವುದೇ ಕಡಿಮೆಯಾಗದಂತೆ. ಮಕ್ಕಳಿಂದ ಮುದುಕರವರೆಗೂ ಎಲ್ಲರನ್ನೂ ಮೆಂಟೇನ್ ಮಾಡಿಕೊಂಡು, ಬಂದ ಎಲ್ಲ ಭಕ್ತರಿಗೂ ತಿಮ್ಮಪ್ಪನ ದರ್ಶನ ಸಿಗುವಂತೆ ನೋಡಿಕೊಳ್ಳುವುದರಲ್ಲಿ ಟಿಟಿಡಿ ಹೆಸರುವಾಸಿಯಾಗಿದೆ. ರಾಮನಿಗೆ ಸರ್ವ ಧರ್ಮಗಳ ಮೆಚ್ಚಿನ ದೇವರು. ಎಲ್ಲ ಧರ್ಮದವರು ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಇನ್ನೊಂದು ವಿಶೇಷವೆಂದರೆ ಒಟ್ಟು 350 ಮುಸ್ಲಿ ಭಕ್ತರು 6 ದಿನಗಳ ಕಾಲ ಕಾಲ್ನಡಿಗೆಯಿಂದ ರಾಮನ ದರ್ಶನಕ್ಕೆ ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಕೆಲಸದಲ್ಲಿ ವಿಘ್ನ ಬರಲಿದ್ದು, ಗಣಪತಿ ಪ್ರಾರ್ಥನೆ ಮಾಡಿ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more