Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Published : Feb 03, 2024, 09:09 AM ISTUpdated : Feb 03, 2024, 09:10 AM IST

ನಿತ್ಯ 2 ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಭೇಟಿ
11 ದಿನಗಳಲ್ಲಿ ಹುಂಡಿಗೆ ಬಿದ್ದ ದುಡ್ಡು 8 ಕೋಟಿ 
ಆನ್‌ಲೈನ್‌.. ಚೆಕ್ ಮೂಲಕ 3 ಕೋಟಿ ಮೊತ್ತ
ರಾಮಲಲ್ಲಾನ ದರ್ಶನಕ್ಕೆ ನಿತ್ಯ ಜಾತ್ರೆಯ ಸಾಗರ

ಅಯೋಧ್ಯೆ ರಾಮ ಮಂದಿರ(Ram Mandir) ಉದ್ಘಾಟನೆ ಆಗಿದ್ದೇ ಆಗಿದ್ದು, ನಿತ್ಯ ಎರಡು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ಜಾತ್ರೆಯಂತೆ ನಿತ್ಯ ಬರುತ್ತಿರುವ ಭಕ್ತರನ್ನು ನಿಭಾಯಿಸುವುದು ರಾಮ ಟ್ರಸ್ಟ್ ಮಂಡಳಿಗೆ ಕಷ್ಟವಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಮರು ದಿನವೇ, ಭಕ್ತರ(Devotees) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದ್ರೆ, ಜನವರಿ 23 ರಿಂದ ರಾಮಲಲ್ಲಾನ(Ramlalla) ದರ್ಶನಕ್ಕೆ ಭಕ್ತರು ಬರೋದಕ್ಕೆ ಆರಂಭವಾಗಿದೆ. ಭಕ್ತರ ದರ್ಶನ ಆರಂಭವಾದ ಮೊದಲ ದಿನವೇ ಎರಡು ಲಕ್ಷಕ್ಕೂ ಹೆಚ್ಚಿನ ಭಕ್ತರು ದರ್ಶನಕ್ಕೆ ಬಂದಿದ್ದು. ಆರಂಭದ ದಿನದಿಂದ ಇಂದಿನವರೆಗೂ ಅದೇ ಸಂಖ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಯೋಧ್ಯೆಗೆ(Ayodhya) ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನಕ್ಕೆ ಅದೆಷ್ಟೇ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಬರಲಿ. ಬಂದ ಎಲ್ಲ ಭಕ್ತರನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಯಾರಿಗೂ ಯಾವುದೇ ತೊಂದರೆಯಾಗದಂತೆ, ಯಾವುದೇ ಕಡಿಮೆಯಾಗದಂತೆ. ಮಕ್ಕಳಿಂದ ಮುದುಕರವರೆಗೂ ಎಲ್ಲರನ್ನೂ ಮೆಂಟೇನ್ ಮಾಡಿಕೊಂಡು, ಬಂದ ಎಲ್ಲ ಭಕ್ತರಿಗೂ ತಿಮ್ಮಪ್ಪನ ದರ್ಶನ ಸಿಗುವಂತೆ ನೋಡಿಕೊಳ್ಳುವುದರಲ್ಲಿ ಟಿಟಿಡಿ ಹೆಸರುವಾಸಿಯಾಗಿದೆ. ರಾಮನಿಗೆ ಸರ್ವ ಧರ್ಮಗಳ ಮೆಚ್ಚಿನ ದೇವರು. ಎಲ್ಲ ಧರ್ಮದವರು ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಇನ್ನೊಂದು ವಿಶೇಷವೆಂದರೆ ಒಟ್ಟು 350 ಮುಸ್ಲಿ ಭಕ್ತರು 6 ದಿನಗಳ ಕಾಲ ಕಾಲ್ನಡಿಗೆಯಿಂದ ರಾಮನ ದರ್ಶನಕ್ಕೆ ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಕೆಲಸದಲ್ಲಿ ವಿಘ್ನ ಬರಲಿದ್ದು, ಗಣಪತಿ ಪ್ರಾರ್ಥನೆ ಮಾಡಿ..

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more