Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Ayodhya Ram Mandir: ತಿರುಪತಿಯನ್ನೂ ಮೀರಿಸುತ್ತಾ ಅಯೋಧ್ಯೆ..? ದಿನಕ್ಕೆ ತಿರುಪತಿ ದೇಣಿಗೆ ಎಷ್ಟು..? ಅಯೋಧ್ಯೆಗೆ ಎಷ್ಟು..?

Published : Feb 03, 2024, 09:09 AM ISTUpdated : Feb 03, 2024, 09:10 AM IST

ನಿತ್ಯ 2 ಲಕ್ಷಕ್ಕೂ ಹೆಚ್ಚು ಭಕ್ತರು ಅಯೋಧ್ಯೆಗೆ ಭೇಟಿ
11 ದಿನಗಳಲ್ಲಿ ಹುಂಡಿಗೆ ಬಿದ್ದ ದುಡ್ಡು 8 ಕೋಟಿ 
ಆನ್‌ಲೈನ್‌.. ಚೆಕ್ ಮೂಲಕ 3 ಕೋಟಿ ಮೊತ್ತ
ರಾಮಲಲ್ಲಾನ ದರ್ಶನಕ್ಕೆ ನಿತ್ಯ ಜಾತ್ರೆಯ ಸಾಗರ

ಅಯೋಧ್ಯೆ ರಾಮ ಮಂದಿರ(Ram Mandir) ಉದ್ಘಾಟನೆ ಆಗಿದ್ದೇ ಆಗಿದ್ದು, ನಿತ್ಯ ಎರಡು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ಜಾತ್ರೆಯಂತೆ ನಿತ್ಯ ಬರುತ್ತಿರುವ ಭಕ್ತರನ್ನು ನಿಭಾಯಿಸುವುದು ರಾಮ ಟ್ರಸ್ಟ್ ಮಂಡಳಿಗೆ ಕಷ್ಟವಾಗುತ್ತಿದೆ. ರಾಮ ಮಂದಿರ ಉದ್ಘಾಟನೆ ಮರು ದಿನವೇ, ಭಕ್ತರ(Devotees) ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅಂದ್ರೆ, ಜನವರಿ 23 ರಿಂದ ರಾಮಲಲ್ಲಾನ(Ramlalla) ದರ್ಶನಕ್ಕೆ ಭಕ್ತರು ಬರೋದಕ್ಕೆ ಆರಂಭವಾಗಿದೆ. ಭಕ್ತರ ದರ್ಶನ ಆರಂಭವಾದ ಮೊದಲ ದಿನವೇ ಎರಡು ಲಕ್ಷಕ್ಕೂ ಹೆಚ್ಚಿನ ಭಕ್ತರು ದರ್ಶನಕ್ಕೆ ಬಂದಿದ್ದು. ಆರಂಭದ ದಿನದಿಂದ ಇಂದಿನವರೆಗೂ ಅದೇ ಸಂಖ್ಯೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅಯೋಧ್ಯೆಗೆ(Ayodhya) ಬರುತ್ತಿರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದು ದಿನಕ್ಕೆ ಅದೆಷ್ಟೇ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಬರಲಿ. ಬಂದ ಎಲ್ಲ ಭಕ್ತರನ್ನು ಅಚ್ಚುಕಟ್ಟಾಗಿ ನಿಭಾಯಿಸಿ, ಯಾರಿಗೂ ಯಾವುದೇ ತೊಂದರೆಯಾಗದಂತೆ, ಯಾವುದೇ ಕಡಿಮೆಯಾಗದಂತೆ. ಮಕ್ಕಳಿಂದ ಮುದುಕರವರೆಗೂ ಎಲ್ಲರನ್ನೂ ಮೆಂಟೇನ್ ಮಾಡಿಕೊಂಡು, ಬಂದ ಎಲ್ಲ ಭಕ್ತರಿಗೂ ತಿಮ್ಮಪ್ಪನ ದರ್ಶನ ಸಿಗುವಂತೆ ನೋಡಿಕೊಳ್ಳುವುದರಲ್ಲಿ ಟಿಟಿಡಿ ಹೆಸರುವಾಸಿಯಾಗಿದೆ. ರಾಮನಿಗೆ ಸರ್ವ ಧರ್ಮಗಳ ಮೆಚ್ಚಿನ ದೇವರು. ಎಲ್ಲ ಧರ್ಮದವರು ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇಲ್ಲಿ ಇನ್ನೊಂದು ವಿಶೇಷವೆಂದರೆ ಒಟ್ಟು 350 ಮುಸ್ಲಿ ಭಕ್ತರು 6 ದಿನಗಳ ಕಾಲ ಕಾಲ್ನಡಿಗೆಯಿಂದ ರಾಮನ ದರ್ಶನಕ್ಕೆ ಬಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರಿಗೆ ಇಂದು ಕೆಲಸದಲ್ಲಿ ವಿಘ್ನ ಬರಲಿದ್ದು, ಗಣಪತಿ ಪ್ರಾರ್ಥನೆ ಮಾಡಿ..

18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
Read more