Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Published : Feb 24, 2024, 05:04 PM ISTUpdated : Feb 24, 2024, 05:12 PM IST

ಮತ್ತೆ ಸದ್ದು ಮಾಡಿದ ಘಜ್ವಾ-ಇ-ಹಿಂದ್ ಭೂತ..! 
ದಾರುಲ್ ಉಲುಮ್ ಹೊರಡಿಸಿತಾ ಆಕ್ಷೇಪಾರ್ಹ ಫತ್ವಾ?
ದೆಹಲಿಯಲ್ಲಿ ಏನಿದು ಧರ್ಮ ಸಂಘರ್ಷದ ಸೂಚನೆ..?
 

ರಾಷ್ಟ್ರರಾಜಧಾನಿ ನವದೆಹಲಿಯಿಂದ ಕೇವಲ 100 ಕಿಲೋಮೀಟರ್‌ ದೂರದಲ್ಲಿರೋದೇ ದಾರುಲ್‌ ಉಲುಮ್‌ ದಿಯೋಬಂದ್‌(Darul Uloom Deoband). ಅದೊಂದು ಮದರಾಸಾಗಳನ್ನ ನಡೆಸುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ. ತನ್ನ ವೆಬ್‌ಸೈಟ್‌ನಲ್ಲಿ ಘಜ್ವಾ-ಎ-ಹಿಂದ್(Ghazwa-e-Hind) ಅಥವಾ ಭಾರತವನ್ನು ಆಕ್ರಮಿಸಿಕೊಂಡು ಭಾರತವನ್ನ(Indians) ಇಸ್ಲಾಮಿಕರಣ ಮಾಡುವ ಫತ್ವಾ(Fatwa) ಹೊರಡಿಸಿದೆ ಅನ್ನೋ ಆರೋಪ ಕೇಳಿ ಬಂದಿದ್ದು, ಈಗ ಆ ದಾರುಲ್ ಉಲುಮ್ ದಿಯೋ ಬಂದ್ಮೇಲೆ ಕಾನೂನು ಸಮರಕ್ಕೆ ಸಿದ್ಧತೆ ಮಾಡ್ಲಾಗ್ತಾ ಇದೆ. ಭಾರತದ ಆಕ್ರಮಣಕ್ಕಾಗಿ ತ್ಯಾಗ ಮಾಡುವವರನ್ನು ಮಹಾನ್ ಹುತಾತ್ಮರೆಂದು ಪರಿಗಣಿಸಲಾಗುತ್ತದೆ ಎಂದು ಈ ಫತ್ವಾದಲ್ಲಿ ತಿಳಿಸಲಾಗಿದೆ ಅನ್ನೋದೇ  ಘಜ್ವಾ ಇ ಹಿಂದ್ ಮತ್ತೆ ಸದ್ದು ಮಾಡೋಕೆ ಕಾರಣ. ದಾರುಲ್ ಉಲುಮ್  ದಿಯೋಬಂದ್‌ ಇರೋದು ಉತ್ತರ ಪ್ರದೇಶದಲ್ಲಿ(Uttara pradesh). ವಿವಾದಾತ್ಮಕ ಫತ್ವಾ ಹೊರಡಿಸೋ ಮೂಲಕ ಮಕ್ಕಳಲ್ಲಿ ಧರ್ಮಾಂಧತೆಯನ್ನ ತುಂಬಲಾಗ್ತಾ ಇದೆ ಹಾಗೂ ಭಾರತವನ್ನ ಶತ್ರು ದೇಶದಂತೆ ನೋಡುವ ಪರಿಪಾಠ ಕಲಿಸಲಾಗ್ತ ಇದೆ ಅನ್ನೋದು ಆರೋಪ. ದಾರುಲ್ ಉಲೂಮ್ ದಿಯೋಬಂದ್, ಭಾರತದಲ್ಲಿನ ಅತಿದೊಡ್ಡ ಇಸ್ಲಾಮಿಕ್ ಸೆಮಿನರಿಯಾಗಿದ್ದು, ಲಕ್ಷಾಂತರ ಮಕ್ಕಳು ಕಲಿಯುವ ದೇಶದಲ್ಲಿ ಹಲವಾರು ಮದರಸಾಗಳನ್ನು ನಡೆಸುತ್ತಿದೆ. ಇಂತಹ ದೇಶದ್ರೋಹಿ ವಿಚಾರಗಳಿಂದ ಮಕ್ಕಳು ಪ್ರಭಾವಿತರಾಗುತ್ತಾರೆ ಎಂದು ಎನ್‌ಸಿಪಿಸಿಆರ್‌ ಅಂದ್ರೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ: ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!