Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Published : Feb 24, 2024, 05:04 PM ISTUpdated : Feb 24, 2024, 05:12 PM IST

ಮತ್ತೆ ಸದ್ದು ಮಾಡಿದ ಘಜ್ವಾ-ಇ-ಹಿಂದ್ ಭೂತ..! 
ದಾರುಲ್ ಉಲುಮ್ ಹೊರಡಿಸಿತಾ ಆಕ್ಷೇಪಾರ್ಹ ಫತ್ವಾ?
ದೆಹಲಿಯಲ್ಲಿ ಏನಿದು ಧರ್ಮ ಸಂಘರ್ಷದ ಸೂಚನೆ..?
 

ರಾಷ್ಟ್ರರಾಜಧಾನಿ ನವದೆಹಲಿಯಿಂದ ಕೇವಲ 100 ಕಿಲೋಮೀಟರ್‌ ದೂರದಲ್ಲಿರೋದೇ ದಾರುಲ್‌ ಉಲುಮ್‌ ದಿಯೋಬಂದ್‌(Darul Uloom Deoband). ಅದೊಂದು ಮದರಾಸಾಗಳನ್ನ ನಡೆಸುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ. ತನ್ನ ವೆಬ್‌ಸೈಟ್‌ನಲ್ಲಿ ಘಜ್ವಾ-ಎ-ಹಿಂದ್(Ghazwa-e-Hind) ಅಥವಾ ಭಾರತವನ್ನು ಆಕ್ರಮಿಸಿಕೊಂಡು ಭಾರತವನ್ನ(Indians) ಇಸ್ಲಾಮಿಕರಣ ಮಾಡುವ ಫತ್ವಾ(Fatwa) ಹೊರಡಿಸಿದೆ ಅನ್ನೋ ಆರೋಪ ಕೇಳಿ ಬಂದಿದ್ದು, ಈಗ ಆ ದಾರುಲ್ ಉಲುಮ್ ದಿಯೋ ಬಂದ್ಮೇಲೆ ಕಾನೂನು ಸಮರಕ್ಕೆ ಸಿದ್ಧತೆ ಮಾಡ್ಲಾಗ್ತಾ ಇದೆ. ಭಾರತದ ಆಕ್ರಮಣಕ್ಕಾಗಿ ತ್ಯಾಗ ಮಾಡುವವರನ್ನು ಮಹಾನ್ ಹುತಾತ್ಮರೆಂದು ಪರಿಗಣಿಸಲಾಗುತ್ತದೆ ಎಂದು ಈ ಫತ್ವಾದಲ್ಲಿ ತಿಳಿಸಲಾಗಿದೆ ಅನ್ನೋದೇ  ಘಜ್ವಾ ಇ ಹಿಂದ್ ಮತ್ತೆ ಸದ್ದು ಮಾಡೋಕೆ ಕಾರಣ. ದಾರುಲ್ ಉಲುಮ್  ದಿಯೋಬಂದ್‌ ಇರೋದು ಉತ್ತರ ಪ್ರದೇಶದಲ್ಲಿ(Uttara pradesh). ವಿವಾದಾತ್ಮಕ ಫತ್ವಾ ಹೊರಡಿಸೋ ಮೂಲಕ ಮಕ್ಕಳಲ್ಲಿ ಧರ್ಮಾಂಧತೆಯನ್ನ ತುಂಬಲಾಗ್ತಾ ಇದೆ ಹಾಗೂ ಭಾರತವನ್ನ ಶತ್ರು ದೇಶದಂತೆ ನೋಡುವ ಪರಿಪಾಠ ಕಲಿಸಲಾಗ್ತ ಇದೆ ಅನ್ನೋದು ಆರೋಪ. ದಾರುಲ್ ಉಲೂಮ್ ದಿಯೋಬಂದ್, ಭಾರತದಲ್ಲಿನ ಅತಿದೊಡ್ಡ ಇಸ್ಲಾಮಿಕ್ ಸೆಮಿನರಿಯಾಗಿದ್ದು, ಲಕ್ಷಾಂತರ ಮಕ್ಕಳು ಕಲಿಯುವ ದೇಶದಲ್ಲಿ ಹಲವಾರು ಮದರಸಾಗಳನ್ನು ನಡೆಸುತ್ತಿದೆ. ಇಂತಹ ದೇಶದ್ರೋಹಿ ವಿಚಾರಗಳಿಂದ ಮಕ್ಕಳು ಪ್ರಭಾವಿತರಾಗುತ್ತಾರೆ ಎಂದು ಎನ್‌ಸಿಪಿಸಿಆರ್‌ ಅಂದ್ರೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ: ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ