Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Darul Uloom Deoband: ಸದ್ದಿಲ್ಲದೇ ಶುರುವಾಗಿದ್ಯಾ ಘಜ್ವಾ-ಇ-ಹಿಂದ್-ಸಿದ್ಧತೆ ? ಫತ್ವಾ ಹೊರಡಿಸಿಲ್ಲ ಎನ್ನುತ್ತಿದೆ ದಿಯೋಬಂದ್..!

Published : Feb 24, 2024, 05:04 PM ISTUpdated : Feb 24, 2024, 05:12 PM IST

ಮತ್ತೆ ಸದ್ದು ಮಾಡಿದ ಘಜ್ವಾ-ಇ-ಹಿಂದ್ ಭೂತ..! 
ದಾರುಲ್ ಉಲುಮ್ ಹೊರಡಿಸಿತಾ ಆಕ್ಷೇಪಾರ್ಹ ಫತ್ವಾ?
ದೆಹಲಿಯಲ್ಲಿ ಏನಿದು ಧರ್ಮ ಸಂಘರ್ಷದ ಸೂಚನೆ..?
 

ರಾಷ್ಟ್ರರಾಜಧಾನಿ ನವದೆಹಲಿಯಿಂದ ಕೇವಲ 100 ಕಿಲೋಮೀಟರ್‌ ದೂರದಲ್ಲಿರೋದೇ ದಾರುಲ್‌ ಉಲುಮ್‌ ದಿಯೋಬಂದ್‌(Darul Uloom Deoband). ಅದೊಂದು ಮದರಾಸಾಗಳನ್ನ ನಡೆಸುವ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ. ತನ್ನ ವೆಬ್‌ಸೈಟ್‌ನಲ್ಲಿ ಘಜ್ವಾ-ಎ-ಹಿಂದ್(Ghazwa-e-Hind) ಅಥವಾ ಭಾರತವನ್ನು ಆಕ್ರಮಿಸಿಕೊಂಡು ಭಾರತವನ್ನ(Indians) ಇಸ್ಲಾಮಿಕರಣ ಮಾಡುವ ಫತ್ವಾ(Fatwa) ಹೊರಡಿಸಿದೆ ಅನ್ನೋ ಆರೋಪ ಕೇಳಿ ಬಂದಿದ್ದು, ಈಗ ಆ ದಾರುಲ್ ಉಲುಮ್ ದಿಯೋ ಬಂದ್ಮೇಲೆ ಕಾನೂನು ಸಮರಕ್ಕೆ ಸಿದ್ಧತೆ ಮಾಡ್ಲಾಗ್ತಾ ಇದೆ. ಭಾರತದ ಆಕ್ರಮಣಕ್ಕಾಗಿ ತ್ಯಾಗ ಮಾಡುವವರನ್ನು ಮಹಾನ್ ಹುತಾತ್ಮರೆಂದು ಪರಿಗಣಿಸಲಾಗುತ್ತದೆ ಎಂದು ಈ ಫತ್ವಾದಲ್ಲಿ ತಿಳಿಸಲಾಗಿದೆ ಅನ್ನೋದೇ  ಘಜ್ವಾ ಇ ಹಿಂದ್ ಮತ್ತೆ ಸದ್ದು ಮಾಡೋಕೆ ಕಾರಣ. ದಾರುಲ್ ಉಲುಮ್  ದಿಯೋಬಂದ್‌ ಇರೋದು ಉತ್ತರ ಪ್ರದೇಶದಲ್ಲಿ(Uttara pradesh). ವಿವಾದಾತ್ಮಕ ಫತ್ವಾ ಹೊರಡಿಸೋ ಮೂಲಕ ಮಕ್ಕಳಲ್ಲಿ ಧರ್ಮಾಂಧತೆಯನ್ನ ತುಂಬಲಾಗ್ತಾ ಇದೆ ಹಾಗೂ ಭಾರತವನ್ನ ಶತ್ರು ದೇಶದಂತೆ ನೋಡುವ ಪರಿಪಾಠ ಕಲಿಸಲಾಗ್ತ ಇದೆ ಅನ್ನೋದು ಆರೋಪ. ದಾರುಲ್ ಉಲೂಮ್ ದಿಯೋಬಂದ್, ಭಾರತದಲ್ಲಿನ ಅತಿದೊಡ್ಡ ಇಸ್ಲಾಮಿಕ್ ಸೆಮಿನರಿಯಾಗಿದ್ದು, ಲಕ್ಷಾಂತರ ಮಕ್ಕಳು ಕಲಿಯುವ ದೇಶದಲ್ಲಿ ಹಲವಾರು ಮದರಸಾಗಳನ್ನು ನಡೆಸುತ್ತಿದೆ. ಇಂತಹ ದೇಶದ್ರೋಹಿ ವಿಚಾರಗಳಿಂದ ಮಕ್ಕಳು ಪ್ರಭಾವಿತರಾಗುತ್ತಾರೆ ಎಂದು ಎನ್‌ಸಿಪಿಸಿಆರ್‌ ಅಂದ್ರೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಇದನ್ನೂ ವೀಕ್ಷಿಸಿ: ದೆಹಲಿಯಲ್ಲಿ ನಡೆಯುತ್ತಿರುವುದು ರೈತರ ಹೋರಾಟವಲ್ಲ, ದೇಶದ್ರೋಹಿಗಳ ಹೋರಾಟ: ಅನಂತಕುಮಾರ್ ಹೆಗಡೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?