ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾಜೀ,  ಸೊರಬದಿಂದ ಲಖನೌವರೆಗಿನ ಜರ್ನಿ ಇದು

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾಜೀ, ಸೊರಬದಿಂದ ಲಖನೌವರೆಗಿನ ಜರ್ನಿ ಇದು

Suvarna News   | Asianet News
Published : Mar 21, 2021, 05:06 PM ISTUpdated : Mar 21, 2021, 05:16 PM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಎರಡನೇ ಅತಿದೊಡ್ಡ ಹುದ್ದೆಯಾದ ಸರಕಾರ್ಯವಾಹ ಸ್ಥಾನವು ಕನ್ನಡಿಗರಿಗೆ ಲಭಿಸಿದ್ದು, ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕಗೊಂಡಿದ್ದಾರೆ.

ಬೆಂಗಳೂರು (ಮಾ. 21): ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಎರಡನೇ ಅತಿದೊಡ್ಡ ಹುದ್ದೆಯಾದ ಸರಕಾರ್ಯವಾಹ ಸ್ಥಾನವು ಕನ್ನಡಿಗರಿಗೆ ಲಭಿಸಿದ್ದು, ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕಗೊಂಡಿದ್ದಾರೆ.

ಸರಸಂಘಚಾಲಕ ಮೋಹನ್‌ ಭಾಗವತ್‌ ಹುದ್ದೆಯ ನಂತರ ಸರಕಾರ್ಯವಾಹ ಸ್ಥಾನ ದೊಡ್ಡ ಹುದ್ದೆಯಾಗಿದೆ. ಕನ್ನಡಿಗ ಹೊ.ವೇ. ಶೇಷಾದ್ರಿ ಅವರ ಬಳಿಕ ದತ್ತಾತ್ರೇಯ ಹೊಸಬಾಳೆ ಅವರಿಗೆ ಈ ಉನ್ನತ ಹುದ್ದೆ ಲಭಿಸಿದೆ. ಈವರೆಗೆ ಈ ಸ್ಥಾನದ ಜವಾಬ್ದಾರಿಯನ್ನು ಸುರೇಶ ಭಯ್ಯಾಜಿ ಜೋಶಿ ನಿರ್ವಹಿಸುತ್ತಿದ್ದರು. ಇನ್ನು ಮೂರು ವರ್ಷಗಳ ಕಾಲ ದತ್ತಾಜಿ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ದತ್ತಾತ್ರೇಯ ಹೊಸಬಾಳೆ ಅವರ ಹಿನ್ನಲೆ, ಸಾಧನೆ ಬಗ್ಗೆ ಒಂದು ವರದಿ ಇಲ್ಲಿದೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!