ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾಜೀ,  ಸೊರಬದಿಂದ ಲಖನೌವರೆಗಿನ ಜರ್ನಿ ಇದು

ಆರ್‌ಎಸ್‌ಎಸ್‌ ಸರಕಾರ್ಯವಾಹರಾಗಿ ದತ್ತಾಜೀ, ಸೊರಬದಿಂದ ಲಖನೌವರೆಗಿನ ಜರ್ನಿ ಇದು

Published : Mar 21, 2021, 05:06 PM ISTUpdated : Mar 21, 2021, 05:16 PM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಎರಡನೇ ಅತಿದೊಡ್ಡ ಹುದ್ದೆಯಾದ ಸರಕಾರ್ಯವಾಹ ಸ್ಥಾನವು ಕನ್ನಡಿಗರಿಗೆ ಲಭಿಸಿದ್ದು, ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕಗೊಂಡಿದ್ದಾರೆ.

ಬೆಂಗಳೂರು (ಮಾ. 21): ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಎರಡನೇ ಅತಿದೊಡ್ಡ ಹುದ್ದೆಯಾದ ಸರಕಾರ್ಯವಾಹ ಸ್ಥಾನವು ಕನ್ನಡಿಗರಿಗೆ ಲಭಿಸಿದ್ದು, ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ನೇಮಕಗೊಂಡಿದ್ದಾರೆ.

ಸರಸಂಘಚಾಲಕ ಮೋಹನ್‌ ಭಾಗವತ್‌ ಹುದ್ದೆಯ ನಂತರ ಸರಕಾರ್ಯವಾಹ ಸ್ಥಾನ ದೊಡ್ಡ ಹುದ್ದೆಯಾಗಿದೆ. ಕನ್ನಡಿಗ ಹೊ.ವೇ. ಶೇಷಾದ್ರಿ ಅವರ ಬಳಿಕ ದತ್ತಾತ್ರೇಯ ಹೊಸಬಾಳೆ ಅವರಿಗೆ ಈ ಉನ್ನತ ಹುದ್ದೆ ಲಭಿಸಿದೆ. ಈವರೆಗೆ ಈ ಸ್ಥಾನದ ಜವಾಬ್ದಾರಿಯನ್ನು ಸುರೇಶ ಭಯ್ಯಾಜಿ ಜೋಶಿ ನಿರ್ವಹಿಸುತ್ತಿದ್ದರು. ಇನ್ನು ಮೂರು ವರ್ಷಗಳ ಕಾಲ ದತ್ತಾಜಿ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ದತ್ತಾತ್ರೇಯ ಹೊಸಬಾಳೆ ಅವರ ಹಿನ್ನಲೆ, ಸಾಧನೆ ಬಗ್ಗೆ ಒಂದು ವರದಿ ಇಲ್ಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?