2 ಸ್ವದೇಶಿ ಲಸಿಕೆಗೆ ಡಿಸಿಜಿಐ ಒಕೆ, ಕೊರೊನಾ ಮುಕ್ತದೆಡೆಗೆ ಭಾರತದ ಹೆಜ್ಜೆ

2 ಸ್ವದೇಶಿ ಲಸಿಕೆಗೆ ಡಿಸಿಜಿಐ ಒಕೆ, ಕೊರೊನಾ ಮುಕ್ತದೆಡೆಗೆ ಭಾರತದ ಹೆಜ್ಜೆ

Suvarna News   | Asianet News
Published : Jan 04, 2021, 09:38 AM ISTUpdated : Jan 04, 2021, 09:40 AM IST

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ನಿರ್ಬಂಧಿತ ಪ್ರಮಾಣದಲ್ಲಿ ತುರ್ತಾಗಿ ಬಳಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಬೆಂಗಳೂರು (ಜ. 04): ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ನಿರ್ಬಂಧಿತ ಪ್ರಮಾಣದಲ್ಲಿ ತುರ್ತಾಗಿ ಬಳಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಉಳಿದ ಪ್ರಕ್ರಿಯೆಗಳು ಪೂರ್ಣಗೊಂಡರೆ ಮುಂದಿನ 8 ರಿಂದ 10 ದಿನಗಳಲ್ಲಿ ದೇಶಾದ್ಯಂತ ಲಸಿಕೆ ವಿತರಣೆ ಪ್ರಾರಂಭಿಸುವುದಾಗಿ ತಜ್ಞರು ತಿಳಿಸಿದ್ದಾರೆ. ಹೀಗಾಗಿ ಸಂಕ್ರಾಂತಿ ಹಬ್ಬದಿಂದ ಲಸಿಕೆ ಅಭಿಯಾನ ಶುರುವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ 3 ಕೋಟಿ ಮಂದಿಗೆ ಉಚಿತವಾಗಿ ಲಸಿಕೆ ವಿತರಣೆ ನಡೆಯಲಿದೆ. 

 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!