2 ಸ್ವದೇಶಿ ಲಸಿಕೆಗೆ ಡಿಸಿಜಿಐ ಒಕೆ, ಕೊರೊನಾ ಮುಕ್ತದೆಡೆಗೆ ಭಾರತದ ಹೆಜ್ಜೆ

2 ಸ್ವದೇಶಿ ಲಸಿಕೆಗೆ ಡಿಸಿಜಿಐ ಒಕೆ, ಕೊರೊನಾ ಮುಕ್ತದೆಡೆಗೆ ಭಾರತದ ಹೆಜ್ಜೆ

Suvarna News   | Asianet News
Published : Jan 04, 2021, 09:38 AM ISTUpdated : Jan 04, 2021, 09:40 AM IST

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ನಿರ್ಬಂಧಿತ ಪ್ರಮಾಣದಲ್ಲಿ ತುರ್ತಾಗಿ ಬಳಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಬೆಂಗಳೂರು (ಜ. 04): ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವದೇಶಿ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ನಿರ್ಬಂಧಿತ ಪ್ರಮಾಣದಲ್ಲಿ ತುರ್ತಾಗಿ ಬಳಸಲು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಉಳಿದ ಪ್ರಕ್ರಿಯೆಗಳು ಪೂರ್ಣಗೊಂಡರೆ ಮುಂದಿನ 8 ರಿಂದ 10 ದಿನಗಳಲ್ಲಿ ದೇಶಾದ್ಯಂತ ಲಸಿಕೆ ವಿತರಣೆ ಪ್ರಾರಂಭಿಸುವುದಾಗಿ ತಜ್ಞರು ತಿಳಿಸಿದ್ದಾರೆ. ಹೀಗಾಗಿ ಸಂಕ್ರಾಂತಿ ಹಬ್ಬದಿಂದ ಲಸಿಕೆ ಅಭಿಯಾನ ಶುರುವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ 3 ಕೋಟಿ ಮಂದಿಗೆ ಉಚಿತವಾಗಿ ಲಸಿಕೆ ವಿತರಣೆ ನಡೆಯಲಿದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?