ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಉ.ಪ್ರದಲ್ಲಿ 15 ಜನರ ಸಾವು!

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: ಉ.ಪ್ರದಲ್ಲಿ 15 ಜನರ ಸಾವು!

Suvarna News   | Asianet News
Published : Dec 21, 2019, 05:28 PM IST

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿದ್ದಾರೆ. 

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿದ್ದಾರೆ.  ಪ್ರತಿಭಟನೆ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಹಿಮ್ಮೆಟ್ಟಿಸುತ್ತಿರುವ ವೇಳೆ ವಾರಣಾಸಿಯಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ 8 ಬಾಲಕನೊಬ್ಬ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ. ಇನ್ನು ಮೀರುತ್ ಜಿಲ್ಲೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?