5 States Election: ಉ.ಪ್ರ.ಕ್ಕೆ ಮತ್ತೆ ಯೋಗಿ ರಾಜ್ಯಭಾರ, ಪಂಜಾಬ್‌ಗೆ ಆಪ್‌..?

5 States Election: ಉ.ಪ್ರ.ಕ್ಕೆ ಮತ್ತೆ ಯೋಗಿ ರಾಜ್ಯಭಾರ, ಪಂಜಾಬ್‌ಗೆ ಆಪ್‌..?

Published : Mar 09, 2022, 06:28 PM IST

ಒಂದು ತಿಂಗಳಿಗೂ ಹೆಚ್ಚು ಅವಧಿಯಿಂದ ನಡೆಯುತ್ತಿದ್ದ ಉತ್ತರಾಖಂಡ, ಉತ್ತರಪ್ರದೇಶ, ಗೋವಾ, ಮಣಿಪುರ ಹಾಗೂ ಪಂಜಾಬ್‌ ಚುನಾವಣೆಯ ಮಹಾಸಮರ ಮುಗಿದಿದೆ. 

ಒಂದು ತಿಂಗಳಿಗೂ ಹೆಚ್ಚು ಅವಧಿಯಿಂದ ನಡೆಯುತ್ತಿದ್ದ ಉತ್ತರಾಖಂಡ, ಉತ್ತರಪ್ರದೇಶ, ಗೋವಾ, ಮಣಿಪುರ ಹಾಗೂ ಪಂಜಾಬ್‌ ಚುನಾವಣೆಯ ಮಹಾಸಮರ ಮುಗಿದಿದೆ. ಈ ಹಿನ್ನೆಲೆಯಲ್ಲಿ ವಿವಿಧ ಮಾಧ್ಯಮ ಸಂಸ್ಥೆಗಳು ಯಾವ ‘ಆದೇಶ’ವನ್ನು ಮತದಾರ ನೀಡಬಹುದು ಎಂಬುದನ್ನು ಮತದಾನೋತ್ತರ ಸಮೀಕ್ಷೆ ಮೂಲಕ ನೀಡಿವೆ.

 ಚುನಾವಣೋತ್ತರ ಸಮೀಕ್ಷೆಗಳು ಉತ್ತರ ಪ್ರದೇಶದಲ್ಲಿ ಬಿಜೆಪಿ ದಾಖಲೆಯ 2ನೇ ಬಾರಿ ಅಧಿಕಾರಕ್ಕೆ ಬರಲಿದೆ ಎಂಬ ಸ್ಪಷ್ಟಭವಿಷ್ಯ ನುಡಿದಿವೆ. ಇದೇ ವೇಳೆ, ಪಂಜಾಬ್‌ನಲ್ಲಿ ಇದೇ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳದ ಹೊರತಾದ ಪಕ್ಷವೊಂದು ಉದಯಿಸಲಿದ್ದು, ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ ಅಭೂತಪೂರ್ವ ಜಯ ಸಾಧಿಸಿ ಅಧಿಕಾರಕ್ಕೇರಲಿದೆ, ದಿಲ್ಲಿ ಹೊರಗೆ ಮೊದಲ ಬಾರಿ ಅಧಿಕಾರಕ್ಕೆ ಬಂದು ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿವೆ.

ಆದರೆ, ಗೋವಾ, ಉತ್ತರಾಖಂಡ ಹಾಗೂ ಮಣಿಪುರದಲ್ಲಿ ಸಮೀಕ್ಷೆಗಳು ಭಿನ್ನ-ವಿಭಿನ್ನ ಅಭಿಪ್ರಾಯ ವ್ಯಕ್ತಪಡಿಸಿವೆ. ಈ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ, ಎಲ್ಲ ಸಮೀಕ್ಷೆಗಳು ಏಕ ಸ್ವರದಲ್ಲಿ ‘ಬಿಜೆಪಿ ಜಯಿಸಲಿದೆ’ ಎಂದು ಹೇಳಿಲ್ಲ. ಕೆಲವು ಸಮೀಕ್ಷೆಗಳು ‘ಬಿಜೆಪಿ ಗೆಲ್ಲಲಿದೆ’ ಎಂದು ಹೇಳಿದ್ದರೆ, ಕೆಲವು ‘ಅತಂತ್ರ ವಿಧಾನಸಭೆ’ ಸುಳಿವು ನೀಡಿವೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more