Video :  ಅತೀವ ಮಳೆಗೆ ಕಾರಣವಾಯ್ತಾ 580 ವರ್ಷಗಳ ನಂತರ ಸಂಭವಿಸಲಿರೋ ಚಂದ್ರಗ್ರಹಣ?

Video : ಅತೀವ ಮಳೆಗೆ ಕಾರಣವಾಯ್ತಾ 580 ವರ್ಷಗಳ ನಂತರ ಸಂಭವಿಸಲಿರೋ ಚಂದ್ರಗ್ರಹಣ?

Published : Nov 18, 2021, 08:34 PM ISTUpdated : Nov 18, 2021, 08:40 PM IST

*ರಾಜ್ಯ ಹಾಗೂ ದೇಶಾದ್ಯಂತ ಧಾರಾಕಾರ ಮಳೆ!
*ದಿನದಿಂದ ದಿನಕ್ಕೆ ಹದಗೆಡುತ್ತಿದೆ ಪರಿಸ್ಥಿತಿ 
*ಅತೀವ ಮಳಗೆ ಕಾರಣವಾಯಿತಾ ಚಂದ್ರಗ್ರಹಣ
*ಚಂದ್ರಗ್ರಹಣಕ್ಕೂ ಈ ಮಳೆಗೂ  ಸಂಬಂಧ ಇದೆಯಾ?
*580 ವರ್ಷಗಳ ನಂತರ ಸಂಭವಿಸುತ್ತಿರುವ ಚಂದ್ರಗ್ರಹಣ

ಬೆಂಗಳೂರು(ನ.18):  ಈ ತಿಂಗಳ ಕಾರ್ತಿಕ ಪೂರ್ಣಿಮೆ (Kartik Purnima) ವಿಶೇಷವಾಗಿರಲಿದೆ. ಯಾಕೆಂದರೆ, ಅಂದು ಅಂದರೆ ನವೆಂಬರ್ 19 ಕಾರ್ತಿಕ ಪೂರ್ಣಿಮೆಯ ದಿನ ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರ ಗ್ರಹಣ (lunar eclipse) ನಡೆಯಲಿದೆ. ನಮ್ಮ ರಾಜ್ಯದಲ್ಲಿ ಈ ಗ್ರಹಣ ಗೋಚರಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಈ ಮಧ್ಯೆ  ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ನಿರಂತರ ಮಳೆ ಸುರಿಯುತ್ತಲೇ ಇದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದ ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಮುಂದೆ ಬರುವ ಚಂದ್ರಗ್ರಹಣಕ್ಕೂ ಈ ಮಳೆಗೂ ಏನಾದ್ರು ಸಂಬಂಧ ಇದೆಯಾ? ಅತೀವ ಮಳೆಗೆ ಕಾರಣಾವಾಯಿತಾ 580 ವರ್ಷಗಳ ನಂತರ ಸಂಭವಿಸಲಿರೋ ಚಂದ್ರಗ್ರಹಣ ಎಂಬ ಕೂತುಹಲ ಮೂಡಿದೆ.

ನ.19ಕ್ಕೆ ಶತಮಾನದ ಸುದೀರ್ಘ ಚಂದ್ರ ಗ್ರಹಣ, ರಾಜ್ಯದಲ್ಲಿ ಗೋಚರಿಸುತ್ತಾ?

ಹೌದು ಎನ್ನುತ್ತೆ ಲೆಕ್ಕಾಚಾರ! ವಿಶೇಷವಾಗಿ ಚಂದ್ರ (Moon) ಮತ್ತು ಭೂಮಿಯ (Earth) ನಡುವಿನ ಅಂತರದಿಂದಾಗಿ ಈ ಗ್ರಹಣ ದೀರ್ಘಾವದಿಯಾಗಿರುತ್ತದೆ. ಈ ಚಂದ್ರ ಗ್ರಹಣವು 3 ಗಂಟೆ 28 ನಿಮಿಷ ಹಾಗೂ 23 ಸೆಕೆಂಡುಗಳ ಕಾಲ ಇರಲಿದೆ. ಹಾಗಾಗಿಯೇ ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ (lunar eclipse) ಎನಿಸಿಕೊಳ್ಳಲಿದೆ.  ಈ ಚಂದ್ರಗ್ರಹಣ ಬರೊಬ್ಬರಿ 580 ವರ್ಷಳ ನಂತರ ಸಂಭವಿಸುತ್ತಿದೆ. ಈ ಹಿಂದೆ 18 ಫೆಬ್ರುವರಿ 1440 ರಂದು ಈ ರೀತಿ ಚಂದ್ರಗ್ರಹಣ ಸಂಭವಿಸಿತ್ತು. ನಾಳೆ ಸಂಭವಿಸಿದ್ರೆ ಈ ಚಂದ್ರಗ್ರಹಣ ಮತ್ತೆ ಬರುವುದು 18 ಫೆಬ್ರುವರಿ 2690 ನೇ ಇಸವಿಗೆ. ಯಾವುದೇ ಗ್ರಹಣ ದೀರ್ಘ ಕಾಲದ ನಂತರ ಮರುಕಳಿಸಿದರೆ ಜಗತ್ತಿಗೆ ಎನಾದ್ರೂ ಒಂದು ಕಂಟಕ, ಅನಾಹುತ ತಪ್ಪಿದ್ದಲ್ಲ ಅನ್ನೊ ವಾಡಿಕೆ ಇದೆ. ಹಾಗಾಗಿ ಈ ಗ್ರಹಣ ಮಳೆಯ ಮೂಲಕ ಕೇಡು ತರುತ್ತಿದೆ ಎಂಬ ಅನುಮಾನ ಹಲವರಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more