ಮತೀಯವಾದಿಗಳ ಮಟ್ಟಹಾಕಿ:  ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

ಮತೀಯವಾದಿಗಳ ಮಟ್ಟಹಾಕಿ: ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

Published : Aug 01, 2022, 05:11 PM ISTUpdated : Aug 01, 2022, 05:25 PM IST

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. 

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. ನಮ್ಮ ದೇಶದ ಶಾಂತಿಯನ್ನ ಕದಡುವ ಕೈಗಳ ವಿರುದ್ಧ ಮನಸ್ಥಿತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ (Ajit Doval) ಯುದ್ಧ ಸಾರಿದ್ದಾರೆ. ಅಂಥವರ ವಿರುದ್ಧ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

 ದೇಶದ ಹಲವು ರಾಜ್ಯಗಳಲ್ಲಿ ಮತೀಯವಾದಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐಯನ್ನು ದೇಶದಲ್ಲಿ ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜಾದ್‌ನಶೀನ್‌ ಮಂಡಳಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸಮ್ಮೇಳನದಲ್ಲಿ ಅಂಗೀಕಾರ ಮಾಡಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸಹ ದೇಶದಲ್ಲಿ ತೀವ್ರವಾದಿ ಗುಂಪುಗಳನ್ನು ಮಟ್ಟಹಾಕಬೇಕು. ಕೆಲವು ಜನರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ. ಇದರಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕು ಎಂದು ಎಂದು ಕರೆ ನೀಡಿದರು

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?