ಮತೀಯವಾದಿಗಳ ಮಟ್ಟಹಾಕಿ:  ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

ಮತೀಯವಾದಿಗಳ ಮಟ್ಟಹಾಕಿ: ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

Published : Aug 01, 2022, 05:11 PM ISTUpdated : Aug 01, 2022, 05:25 PM IST

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. 

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. ನಮ್ಮ ದೇಶದ ಶಾಂತಿಯನ್ನ ಕದಡುವ ಕೈಗಳ ವಿರುದ್ಧ ಮನಸ್ಥಿತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ (Ajit Doval) ಯುದ್ಧ ಸಾರಿದ್ದಾರೆ. ಅಂಥವರ ವಿರುದ್ಧ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

 ದೇಶದ ಹಲವು ರಾಜ್ಯಗಳಲ್ಲಿ ಮತೀಯವಾದಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐಯನ್ನು ದೇಶದಲ್ಲಿ ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜಾದ್‌ನಶೀನ್‌ ಮಂಡಳಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸಮ್ಮೇಳನದಲ್ಲಿ ಅಂಗೀಕಾರ ಮಾಡಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸಹ ದೇಶದಲ್ಲಿ ತೀವ್ರವಾದಿ ಗುಂಪುಗಳನ್ನು ಮಟ್ಟಹಾಕಬೇಕು. ಕೆಲವು ಜನರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ. ಇದರಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕು ಎಂದು ಎಂದು ಕರೆ ನೀಡಿದರು

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?