ಮತೀಯವಾದಿಗಳ ಮಟ್ಟಹಾಕಿ:  ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

ಮತೀಯವಾದಿಗಳ ಮಟ್ಟಹಾಕಿ: ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

Published : Aug 01, 2022, 05:11 PM ISTUpdated : Aug 01, 2022, 05:25 PM IST

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. 

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. ನಮ್ಮ ದೇಶದ ಶಾಂತಿಯನ್ನ ಕದಡುವ ಕೈಗಳ ವಿರುದ್ಧ ಮನಸ್ಥಿತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ (Ajit Doval) ಯುದ್ಧ ಸಾರಿದ್ದಾರೆ. ಅಂಥವರ ವಿರುದ್ಧ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

 ದೇಶದ ಹಲವು ರಾಜ್ಯಗಳಲ್ಲಿ ಮತೀಯವಾದಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐಯನ್ನು ದೇಶದಲ್ಲಿ ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜಾದ್‌ನಶೀನ್‌ ಮಂಡಳಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸಮ್ಮೇಳನದಲ್ಲಿ ಅಂಗೀಕಾರ ಮಾಡಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸಹ ದೇಶದಲ್ಲಿ ತೀವ್ರವಾದಿ ಗುಂಪುಗಳನ್ನು ಮಟ್ಟಹಾಕಬೇಕು. ಕೆಲವು ಜನರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ. ಇದರಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕು ಎಂದು ಎಂದು ಕರೆ ನೀಡಿದರು

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!