ಮತೀಯವಾದಿಗಳ ಮಟ್ಟಹಾಕಿ:  ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

ಮತೀಯವಾದಿಗಳ ಮಟ್ಟಹಾಕಿ: ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

Published : Aug 01, 2022, 05:11 PM ISTUpdated : Aug 01, 2022, 05:25 PM IST

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. 

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. ನಮ್ಮ ದೇಶದ ಶಾಂತಿಯನ್ನ ಕದಡುವ ಕೈಗಳ ವಿರುದ್ಧ ಮನಸ್ಥಿತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ (Ajit Doval) ಯುದ್ಧ ಸಾರಿದ್ದಾರೆ. ಅಂಥವರ ವಿರುದ್ಧ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

 ದೇಶದ ಹಲವು ರಾಜ್ಯಗಳಲ್ಲಿ ಮತೀಯವಾದಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐಯನ್ನು ದೇಶದಲ್ಲಿ ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜಾದ್‌ನಶೀನ್‌ ಮಂಡಳಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸಮ್ಮೇಳನದಲ್ಲಿ ಅಂಗೀಕಾರ ಮಾಡಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸಹ ದೇಶದಲ್ಲಿ ತೀವ್ರವಾದಿ ಗುಂಪುಗಳನ್ನು ಮಟ್ಟಹಾಕಬೇಕು. ಕೆಲವು ಜನರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ. ಇದರಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕು ಎಂದು ಎಂದು ಕರೆ ನೀಡಿದರು

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?