ಮತೀಯವಾದಿಗಳ ಮಟ್ಟಹಾಕಿ:  ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

ಮತೀಯವಾದಿಗಳ ಮಟ್ಟಹಾಕಿ: ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ದೋವಲ್‌ ಕರೆ

Published : Aug 01, 2022, 05:11 PM ISTUpdated : Aug 01, 2022, 05:25 PM IST

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. 

ಭಾರತದಲ್ಲಿ ದಿನಕ್ಕೊಂದು ಕಡೆ ಧರ್ಮದ ವಿಚಾರವಾಗಿ ಹತ್ಯೆಗಳು ಆಗ್ತಾ ಇದೆ.. ದೇಶದಲ್ಲಿ ಅಶಾಂತಿಯ ವಾತಾವರಣವನ್ನ ಸೃಷ್ಟಿಸೋ ಕೆಲಸ ಧರ್ಮದ ಹೆಸರಲ್ಲಿ ನಡೀತಿದೆ. ಇದು ಭಾರತದ ಪ್ರಗತಿ ಮೇಲೆ ಕೂಡ ದೊಡ್ಡ ಪರಿಣಾಮವನ್ನ ಬೀರುತ್ತೆ. ನಮ್ಮ ದೇಶದ ಶಾಂತಿಯನ್ನ ಕದಡುವ ಕೈಗಳ ವಿರುದ್ಧ ಮನಸ್ಥಿತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ (Ajit Doval) ಯುದ್ಧ ಸಾರಿದ್ದಾರೆ. ಅಂಥವರ ವಿರುದ್ಧ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ. 

 ದೇಶದ ಹಲವು ರಾಜ್ಯಗಳಲ್ಲಿ ಮತೀಯವಾದಿ ಚಟುವಟಿಕೆಯಲ್ಲಿ ತೊಡಗಿರುವ ಪಿಎಫ್‌ಐಯನ್ನು ದೇಶದಲ್ಲಿ ನಿಷೇಧಿಸಬೇಕು ಎಂಬ ಗೊತ್ತುವಳಿಯನ್ನು ದೆಹಲಿಯಲ್ಲಿ ನಡೆದ ಅಖಿಲ ಭಾರತ ಸೂಫಿ ಸಜ್ಜಾದ್‌ನಶೀನ್‌ ಮಂಡಳಿ ಹಮ್ಮಿಕೊಂಡಿದ್ದ ಅಂತರ್‌ಧರ್ಮೀಯ ಸಮ್ಮೇಳನದಲ್ಲಿ ಅಂಗೀಕಾರ ಮಾಡಲಾಗಿದೆ.

ಈ ಸಭೆಯಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸಹ ದೇಶದಲ್ಲಿ ತೀವ್ರವಾದಿ ಗುಂಪುಗಳನ್ನು ಮಟ್ಟಹಾಕಬೇಕು. ಕೆಲವು ಜನರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ. ಇದರಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕು ಎಂದು ಎಂದು ಕರೆ ನೀಡಿದರು

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?