ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

Published : May 27, 2022, 06:43 PM IST

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಇದನ್ನೂ ಓದಿ: ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more