ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

Published : May 27, 2022, 06:43 PM IST

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಇದನ್ನೂ ಓದಿ: ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more