ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

Published : May 27, 2022, 06:43 PM IST

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಇದನ್ನೂ ಓದಿ: ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more