ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

Published : May 27, 2022, 06:43 PM IST

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಇದನ್ನೂ ಓದಿ: ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more