ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

ಕಾರವಾರ: ಕದಂಬ ನೌಕಾನೆಲೆ ಸಬ್ ಮರೀನ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಪ್ರಯಾಣ

Published : May 27, 2022, 06:43 PM IST

ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ

ಕಾರವಾರ (ಮೇ 27):  ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajanath Singh) ಭೇಟಿ ನೀಡಿದರು. ಎರಡು ದಿನಗಳಿಂದ ನೌಕಾ ನೆಲೆಯ ಅಭಿವೃದ್ಧಿ ಕಾರ್ಯ ಹಾಗೂ ಯೋಜನೆಗಳನ್ನು ರಾಜನಾಥ್‌ ಸಿಂಗ್ ಪರಿಶೀಲಿಸಿದ್ದಾರೆ. ಈ ವೇಳೆ ಐಎನ್‌ಎಸ್ ಖಂಡೇರಿಯಲ್ಲಿ ಪ್ರಯಾಣಿಸಿದ ರಾಜನಾಥ್‌ ಸಿಂಗ್‌ "ಐಎನ್‌ಎಸ್ ಖಂಡೇರಿ ಮೇಕ್‌ ಇನ್‌ ಇಂಡಿಯಾಗೆ ಅತ್ಯುತ್ತಮ ಉದಾಹರಣೆ, 39 ಸಬ್‌ಮರೀನ್ ಭಾರತದಲ್ಲೇ ತಯಾರಾಗುತ್ತಿವೆ, ಇದು ಹೆಮ್ಮೆಯ ವಿಚಾರ" ಎಂದು ರಾಜನಾಥ್‌ ಹೆಳಿದರು.

ಇದನ್ನೂ ಓದಿ: ಭಾರತದ ಜತೆ ಕೈಜೋಡಿಸಲು ಅಮೆರಿಕ ನೌಕಾಪಡೆ ಉತ್ಸುಕ: ರಾಜನಾಥ ಸಿಂಗ್‌

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more