ಇಲ್ಲಿ 24 ಗಂಟೆ  ಉಸಿರಾಡಿದ್ರೆ , 50 ಸಿಗರೇಟ್‌ ಸೇದಿರೋದಕ್ಕೆ ಸಮಯ; ಏನಾಗಿದೆ ಈ ನಗರಕ್ಕೆ?

ಇಲ್ಲಿ 24 ಗಂಟೆ ಉಸಿರಾಡಿದ್ರೆ , 50 ಸಿಗರೇಟ್‌ ಸೇದಿರೋದಕ್ಕೆ ಸಮಯ; ಏನಾಗಿದೆ ಈ ನಗರಕ್ಕೆ?

Published : Nov 21, 2024, 12:50 PM IST

ಅಲ್ಲಿ ಉಸಿರಾಡೋದೇ ಅಪರಾಧ ಅನ್ನೋ ಹಾಗಾಗಿದೆ. ಉಸಿರಾಡೋ ಗಾಳಿಯೇ ವಿಷಗಾಳಿಯಾಗಿದೆ. ಉಸಿರು ಎಳ್ಕೊಂಡ್ರೆ ಅದು ಮೃತ್ಯುವಿಗೆ ಆಹ್ವಾನ ಕೊಟ್ಟಂತೆ. ಒಂದು ದಿನ ಅಲ್ಲಿ ಉಳ್ಕೊಂಡ್ರೆ, 24 ಗಂಟೆ ಅಲ್ಲಿ ಉಸಿರಾಡಿದ್ರೆ. ಆ ಗಾಳಿ 50 ಸಿಗರೇಟ್'ಗಳಿಂದ ಹೊರ ಬರೋ ಹೊಗೆಗೆ ಸಮ. ಇದು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದೊಂದಗಿರೋ ದಾರುಣ ದುಸ್ಥಿತಿ. ಅಷ್ಟಕ್ಕೂ ದೇಶದ ಕಿರೀಟ ದೆಹಲಿಯಲ್ಲಿ ಏನಾಗ್ತಿದೆ?

ರಾಜಧಾನಿ ದೆಹಲಿ ಅಕ್ಷರಶಃ ವಿಷಗಾಳಿಯ ಗೂಡಾಗಿ ಬದಲಾಗಿದೆ. ಇಂದ್ರಪ್ರಸ್ಥ ಸುತ್ತ ವಿಷವ್ಯೂಹವೇ ಎದ್ದು ನಿಂತಿದೆ. ಅಪಾಯದ ಮಟ್ಟವನ್ನು ಮೀರಿ ಬೆಳೆಯುತ್ತಿದೆ ರಾಜಧಾನಿಯ ಪರಿಸ್ಥಿತಿ.. ಅಷ್ಟಕ್ಕೂ ದೆಹಲಿಗೆ ಎದುರಾಗಿರೋ ಗಂಡಾಂತರದ ಗುಟ್ಟೇನು? ಕಾದಿರೋ ಕಂಟಕ ಎಂಥದ್ದು? ದೆಹಲಿ ಜನರನ್ನು ಬೆಚ್ಚಿ ಬೀಳಿಸಿರೋ ಆ ಗಂಡಾಂತರ ಏನು ಎಂಬುದನ್ನು ಈ ವಿಡಿಯೋದಲ್ಲಿ ಏನಿದೆ?

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more