ಇಲ್ಲಿ 24 ಗಂಟೆ  ಉಸಿರಾಡಿದ್ರೆ , 50 ಸಿಗರೇಟ್‌ ಸೇದಿರೋದಕ್ಕೆ ಸಮಯ; ಏನಾಗಿದೆ ಈ ನಗರಕ್ಕೆ?

ಇಲ್ಲಿ 24 ಗಂಟೆ ಉಸಿರಾಡಿದ್ರೆ , 50 ಸಿಗರೇಟ್‌ ಸೇದಿರೋದಕ್ಕೆ ಸಮಯ; ಏನಾಗಿದೆ ಈ ನಗರಕ್ಕೆ?

Published : Nov 21, 2024, 12:50 PM IST

ಅಲ್ಲಿ ಉಸಿರಾಡೋದೇ ಅಪರಾಧ ಅನ್ನೋ ಹಾಗಾಗಿದೆ. ಉಸಿರಾಡೋ ಗಾಳಿಯೇ ವಿಷಗಾಳಿಯಾಗಿದೆ. ಉಸಿರು ಎಳ್ಕೊಂಡ್ರೆ ಅದು ಮೃತ್ಯುವಿಗೆ ಆಹ್ವಾನ ಕೊಟ್ಟಂತೆ. ಒಂದು ದಿನ ಅಲ್ಲಿ ಉಳ್ಕೊಂಡ್ರೆ, 24 ಗಂಟೆ ಅಲ್ಲಿ ಉಸಿರಾಡಿದ್ರೆ. ಆ ಗಾಳಿ 50 ಸಿಗರೇಟ್'ಗಳಿಂದ ಹೊರ ಬರೋ ಹೊಗೆಗೆ ಸಮ. ಇದು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದೊಂದಗಿರೋ ದಾರುಣ ದುಸ್ಥಿತಿ. ಅಷ್ಟಕ್ಕೂ ದೇಶದ ಕಿರೀಟ ದೆಹಲಿಯಲ್ಲಿ ಏನಾಗ್ತಿದೆ?

ರಾಜಧಾನಿ ದೆಹಲಿ ಅಕ್ಷರಶಃ ವಿಷಗಾಳಿಯ ಗೂಡಾಗಿ ಬದಲಾಗಿದೆ. ಇಂದ್ರಪ್ರಸ್ಥ ಸುತ್ತ ವಿಷವ್ಯೂಹವೇ ಎದ್ದು ನಿಂತಿದೆ. ಅಪಾಯದ ಮಟ್ಟವನ್ನು ಮೀರಿ ಬೆಳೆಯುತ್ತಿದೆ ರಾಜಧಾನಿಯ ಪರಿಸ್ಥಿತಿ.. ಅಷ್ಟಕ್ಕೂ ದೆಹಲಿಗೆ ಎದುರಾಗಿರೋ ಗಂಡಾಂತರದ ಗುಟ್ಟೇನು? ಕಾದಿರೋ ಕಂಟಕ ಎಂಥದ್ದು? ದೆಹಲಿ ಜನರನ್ನು ಬೆಚ್ಚಿ ಬೀಳಿಸಿರೋ ಆ ಗಂಡಾಂತರ ಏನು ಎಂಬುದನ್ನು ಈ ವಿಡಿಯೋದಲ್ಲಿ ಏನಿದೆ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more