ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

Suvarna News   | Asianet News
Published : Jan 31, 2020, 01:46 PM IST

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ.

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ. ನಿರ್ಭಯಾ ಪರ ವಕೀಲರು ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ವಿನಯ್ ಗುಪ್ತಾನನ್ನು ಹೊರತುಪಡಿಸಿ ಉಳಿದ ಮೂವರು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಕೋರಿದ್ದು, ನ್ಯಾಯಾಧೀಶರೂ ಇದಕ್ಕೆ ಸಮ್ಮತಿ ಸೂಚಿಸುವುದು ಬಹುತೇಕ ನಿಚ್ಚಳ ಎನ್ನಲಾಗಿದೆ. ರಾಷ್ಟ್ರಪತಿ ಕ್ಷಮಾದಾನ ಅರ್ಜಿಯ ಕುರಿತು ನಿರ್ಣಯ ಕೈಗೊಂಡ ಬಳಿಕ ಪವನ್ ಗುಪ್ತಾ ಹಣೆಬರಹ ನಿರ್ಧರಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?