ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

Suvarna News   | Asianet News
Published : Jan 31, 2020, 01:46 PM IST

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ.

ಗಲ್ಲುಶಿಕ್ಷೆ ಮುಂದೂಡುವಂತೆ ಕೋರಿ ನಿರ್ಭಯಾ ಹತ್ಯಾಚಾರಿಗಳು ಸಲ್ಲಿಸಿದ್ದ ಕ್ಯೂರೆಟಿವ್ ಅರ್ಜಿಯ ವಿಚಾರಣೆ ದೆಹಲಿ ಕೋರ್ಟ್‌ನಲ್ಲಿ ಮುಂದುವರೆದಿದೆ. ಎರಡೂ ಕಡೆಯ ವಾದ ಆಲಿಸಿರುವ ನ್ಯಾಯಾಧೀಶರು, ಊಟದ ವಿರಾಮದ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿದ್ದಾರೆ. ನಿರ್ಭಯಾ ಪರ ವಕೀಲರು ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ ವಿನಯ್ ಗುಪ್ತಾನನ್ನು ಹೊರತುಪಡಿಸಿ ಉಳಿದ ಮೂವರು ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಕೋರಿದ್ದು, ನ್ಯಾಯಾಧೀಶರೂ ಇದಕ್ಕೆ ಸಮ್ಮತಿ ಸೂಚಿಸುವುದು ಬಹುತೇಕ ನಿಚ್ಚಳ ಎನ್ನಲಾಗಿದೆ. ರಾಷ್ಟ್ರಪತಿ ಕ್ಷಮಾದಾನ ಅರ್ಜಿಯ ಕುರಿತು ನಿರ್ಣಯ ಕೈಗೊಂಡ ಬಳಿಕ ಪವನ್ ಗುಪ್ತಾ ಹಣೆಬರಹ ನಿರ್ಧರಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?