News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

Published : Mar 22, 2024, 11:14 PM IST


ಅಕ್ರಮ ಮದ್ಯನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ರೋಸ್‌ ಅವೆನ್ಯು ಕೋರ್ಟ್‌ 7 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್‌ 28ರವರೆಗೆ ಅವರು ಇಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಲಿದ್ದಾರೆ.

ನವದೆಹಲಿ (ಮಾ.22): ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಕಾಂಗ್ರೆಸ್‌ ಪಕ್ಷ ಪ್ರಶ್ನೆ ಮಾಡುತ್ತಿದೆ. ಆದರೆ, ಈ ಪ್ರಕರಣವನ್ನು ಮೊದಲು ಬಯಲಿಗೆ ತಂದಿದ್ದೇ ಕಾಂಗ್ರೆಸ್‌ ಎಂದು ಬಿಜೆಪಿ ಹೇಳಿದೆ. ಪ್ರಕರಣದ ಕುರಿತಾಗಿ 2022ರ ಜುಲೈನಲ್ಲಿ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈಗ ದೆಹಲಿ ಕಾಂಗ್ರೆಸ್‌, ಕೇಜ್ರಿವಾಲ್‌ ಬಂಧನವನ್ನು ವಿರೋಧಿಸುತ್ತಿದೆ ಎಂದಿದೆ.

ಅಂದು ದೆಹಲಿ ಕಾಂಗ್ರೆಸ್‌ನ ನಾಯಕರಾಗಿದ್ದ ಅಜಯ್‌ ಮಾಕೆನ್‌ ಪತ್ರಿಕಾಗೋಷ್ಠಿ ನಡೆಸಿ ಹಗರಣವನ್ನು ಬಯಲಿಗೆಳೆದಿದ್ದರು.' ಲಿಕ್ಕರ್ ಹಗರಣ ಈಗ  ಬಟಾ ಬಯಲಾಗಿದೆ. ಇವರು ಕೋಟಿ ಕೋಟಿ  ಹಣ ಲೂಟಿ ಹೊಡೆದಿದ್ದಾರೆ. ಅರವಿಂದ್​​ ಕೇಜ್ರಿವಾಲ್​ ತಮ್ಮ ಬ್ಯುಸಿನೆಸ್​ಗಾಗಿ ಪ್ರೈವೇಟ್ ವೋಲ್​​ಸೆಲ್ ಡಿಲರ್ಸ್​​ ಜೊತೆ ​ಸೇರಿಕೊಂಡು ಶೇ.5 ರಿಂದ ಶೇ12 ರಷ್ಟು ಕಮಿಷನ್​ ತಗೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 7 ದಿನ ಕಸ್ಟಡಿ!

ಅದರಲ್ಲಿ ಶೇ.6ರಷ್ಟು ಕಿಕ್​ಬ್ಯಾಕ್​​ ಅನ್ನು  ಅರವಿಂದ್​ ಕೇಜ್ರಿವಾಲ್ ತಗೊಂಡಿದ್ದಾರೆ. 100 ಕೋಟಿ ಹಣವನ್ನ ಗೋವಾ  ಚುನಾವಣೆಯಲ್ಲಿ ಬಳಸಿದ್ದಾರೆ. ಕೇಜ್ರಿವಾಲ್​ ಈಗ ಕಾಂಗ್ರೆಸ್​​ ವಿರುದ್ಧವಾಗಿ ಆರೋಪ ಮಾಡ್ತಾರೆ. ಕೇಜ್ರಿವಾಲ್​ಗೆ ಯಾವ  ನೈತಿಕತೆ ಇದೆ. ಜಾಹಿರಾತುಗಳಲ್ಲಿ ಕಿಕ್​ಬ್ಯಾಕ್​ ಪಡೆದಿರೋದು ಬಯಲಾಗಿದೆ. ಇಡಿಯಿಂದ ಚಾರ್ಜ್​ಶೀಟ್ ಕೂಡ ಮಾಡಲಾಗಿದೆ ಎಂದು ಅಜಯ್‌ ಮಾಕೆನ್‌ ಹೇಳಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more