News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

Published : Mar 22, 2024, 11:14 PM IST


ಅಕ್ರಮ ಮದ್ಯನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ರೋಸ್‌ ಅವೆನ್ಯು ಕೋರ್ಟ್‌ 7 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್‌ 28ರವರೆಗೆ ಅವರು ಇಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಲಿದ್ದಾರೆ.

ನವದೆಹಲಿ (ಮಾ.22): ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಕಾಂಗ್ರೆಸ್‌ ಪಕ್ಷ ಪ್ರಶ್ನೆ ಮಾಡುತ್ತಿದೆ. ಆದರೆ, ಈ ಪ್ರಕರಣವನ್ನು ಮೊದಲು ಬಯಲಿಗೆ ತಂದಿದ್ದೇ ಕಾಂಗ್ರೆಸ್‌ ಎಂದು ಬಿಜೆಪಿ ಹೇಳಿದೆ. ಪ್ರಕರಣದ ಕುರಿತಾಗಿ 2022ರ ಜುಲೈನಲ್ಲಿ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈಗ ದೆಹಲಿ ಕಾಂಗ್ರೆಸ್‌, ಕೇಜ್ರಿವಾಲ್‌ ಬಂಧನವನ್ನು ವಿರೋಧಿಸುತ್ತಿದೆ ಎಂದಿದೆ.

ಅಂದು ದೆಹಲಿ ಕಾಂಗ್ರೆಸ್‌ನ ನಾಯಕರಾಗಿದ್ದ ಅಜಯ್‌ ಮಾಕೆನ್‌ ಪತ್ರಿಕಾಗೋಷ್ಠಿ ನಡೆಸಿ ಹಗರಣವನ್ನು ಬಯಲಿಗೆಳೆದಿದ್ದರು.' ಲಿಕ್ಕರ್ ಹಗರಣ ಈಗ  ಬಟಾ ಬಯಲಾಗಿದೆ. ಇವರು ಕೋಟಿ ಕೋಟಿ  ಹಣ ಲೂಟಿ ಹೊಡೆದಿದ್ದಾರೆ. ಅರವಿಂದ್​​ ಕೇಜ್ರಿವಾಲ್​ ತಮ್ಮ ಬ್ಯುಸಿನೆಸ್​ಗಾಗಿ ಪ್ರೈವೇಟ್ ವೋಲ್​​ಸೆಲ್ ಡಿಲರ್ಸ್​​ ಜೊತೆ ​ಸೇರಿಕೊಂಡು ಶೇ.5 ರಿಂದ ಶೇ12 ರಷ್ಟು ಕಮಿಷನ್​ ತಗೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 7 ದಿನ ಕಸ್ಟಡಿ!

ಅದರಲ್ಲಿ ಶೇ.6ರಷ್ಟು ಕಿಕ್​ಬ್ಯಾಕ್​​ ಅನ್ನು  ಅರವಿಂದ್​ ಕೇಜ್ರಿವಾಲ್ ತಗೊಂಡಿದ್ದಾರೆ. 100 ಕೋಟಿ ಹಣವನ್ನ ಗೋವಾ  ಚುನಾವಣೆಯಲ್ಲಿ ಬಳಸಿದ್ದಾರೆ. ಕೇಜ್ರಿವಾಲ್​ ಈಗ ಕಾಂಗ್ರೆಸ್​​ ವಿರುದ್ಧವಾಗಿ ಆರೋಪ ಮಾಡ್ತಾರೆ. ಕೇಜ್ರಿವಾಲ್​ಗೆ ಯಾವ  ನೈತಿಕತೆ ಇದೆ. ಜಾಹಿರಾತುಗಳಲ್ಲಿ ಕಿಕ್​ಬ್ಯಾಕ್​ ಪಡೆದಿರೋದು ಬಯಲಾಗಿದೆ. ಇಡಿಯಿಂದ ಚಾರ್ಜ್​ಶೀಟ್ ಕೂಡ ಮಾಡಲಾಗಿದೆ ಎಂದು ಅಜಯ್‌ ಮಾಕೆನ್‌ ಹೇಳಿದ್ದರು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more