News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

Published : Mar 22, 2024, 11:14 PM IST


ಅಕ್ರಮ ಮದ್ಯನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ರೋಸ್‌ ಅವೆನ್ಯು ಕೋರ್ಟ್‌ 7 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್‌ 28ರವರೆಗೆ ಅವರು ಇಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಲಿದ್ದಾರೆ.

ನವದೆಹಲಿ (ಮಾ.22): ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಕಾಂಗ್ರೆಸ್‌ ಪಕ್ಷ ಪ್ರಶ್ನೆ ಮಾಡುತ್ತಿದೆ. ಆದರೆ, ಈ ಪ್ರಕರಣವನ್ನು ಮೊದಲು ಬಯಲಿಗೆ ತಂದಿದ್ದೇ ಕಾಂಗ್ರೆಸ್‌ ಎಂದು ಬಿಜೆಪಿ ಹೇಳಿದೆ. ಪ್ರಕರಣದ ಕುರಿತಾಗಿ 2022ರ ಜುಲೈನಲ್ಲಿ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈಗ ದೆಹಲಿ ಕಾಂಗ್ರೆಸ್‌, ಕೇಜ್ರಿವಾಲ್‌ ಬಂಧನವನ್ನು ವಿರೋಧಿಸುತ್ತಿದೆ ಎಂದಿದೆ.

ಅಂದು ದೆಹಲಿ ಕಾಂಗ್ರೆಸ್‌ನ ನಾಯಕರಾಗಿದ್ದ ಅಜಯ್‌ ಮಾಕೆನ್‌ ಪತ್ರಿಕಾಗೋಷ್ಠಿ ನಡೆಸಿ ಹಗರಣವನ್ನು ಬಯಲಿಗೆಳೆದಿದ್ದರು.' ಲಿಕ್ಕರ್ ಹಗರಣ ಈಗ  ಬಟಾ ಬಯಲಾಗಿದೆ. ಇವರು ಕೋಟಿ ಕೋಟಿ  ಹಣ ಲೂಟಿ ಹೊಡೆದಿದ್ದಾರೆ. ಅರವಿಂದ್​​ ಕೇಜ್ರಿವಾಲ್​ ತಮ್ಮ ಬ್ಯುಸಿನೆಸ್​ಗಾಗಿ ಪ್ರೈವೇಟ್ ವೋಲ್​​ಸೆಲ್ ಡಿಲರ್ಸ್​​ ಜೊತೆ ​ಸೇರಿಕೊಂಡು ಶೇ.5 ರಿಂದ ಶೇ12 ರಷ್ಟು ಕಮಿಷನ್​ ತಗೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 7 ದಿನ ಕಸ್ಟಡಿ!

ಅದರಲ್ಲಿ ಶೇ.6ರಷ್ಟು ಕಿಕ್​ಬ್ಯಾಕ್​​ ಅನ್ನು  ಅರವಿಂದ್​ ಕೇಜ್ರಿವಾಲ್ ತಗೊಂಡಿದ್ದಾರೆ. 100 ಕೋಟಿ ಹಣವನ್ನ ಗೋವಾ  ಚುನಾವಣೆಯಲ್ಲಿ ಬಳಸಿದ್ದಾರೆ. ಕೇಜ್ರಿವಾಲ್​ ಈಗ ಕಾಂಗ್ರೆಸ್​​ ವಿರುದ್ಧವಾಗಿ ಆರೋಪ ಮಾಡ್ತಾರೆ. ಕೇಜ್ರಿವಾಲ್​ಗೆ ಯಾವ  ನೈತಿಕತೆ ಇದೆ. ಜಾಹಿರಾತುಗಳಲ್ಲಿ ಕಿಕ್​ಬ್ಯಾಕ್​ ಪಡೆದಿರೋದು ಬಯಲಾಗಿದೆ. ಇಡಿಯಿಂದ ಚಾರ್ಜ್​ಶೀಟ್ ಕೂಡ ಮಾಡಲಾಗಿದೆ ಎಂದು ಅಜಯ್‌ ಮಾಕೆನ್‌ ಹೇಳಿದ್ದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more