News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

News Hour: ಕಾಂಗ್ರೆಸ್ ಬಯಲಿಗೆ ತಂದ ಕೇಸ್​ನಲ್ಲಿ ಅರವಿಂದ್‌ ಕೇಜ್ರಿವಾಲ್ ಅರೆಸ್ಟ್!

Published : Mar 22, 2024, 11:14 PM IST


ಅಕ್ರಮ ಮದ್ಯನೀತಿ ಪ್ರಕರಣದಲ್ಲಿ ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ದೆಹಲಿಯ ರೋಸ್‌ ಅವೆನ್ಯು ಕೋರ್ಟ್‌ 7 ದಿನ ಇಡಿ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್‌ 28ರವರೆಗೆ ಅವರು ಇಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಲಿದ್ದಾರೆ.

ನವದೆಹಲಿ (ಮಾ.22): ದೆಹಲಿಯ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನವನ್ನು ಕಾಂಗ್ರೆಸ್‌ ಪಕ್ಷ ಪ್ರಶ್ನೆ ಮಾಡುತ್ತಿದೆ. ಆದರೆ, ಈ ಪ್ರಕರಣವನ್ನು ಮೊದಲು ಬಯಲಿಗೆ ತಂದಿದ್ದೇ ಕಾಂಗ್ರೆಸ್‌ ಎಂದು ಬಿಜೆಪಿ ಹೇಳಿದೆ. ಪ್ರಕರಣದ ಕುರಿತಾಗಿ 2022ರ ಜುಲೈನಲ್ಲಿ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈಗ ದೆಹಲಿ ಕಾಂಗ್ರೆಸ್‌, ಕೇಜ್ರಿವಾಲ್‌ ಬಂಧನವನ್ನು ವಿರೋಧಿಸುತ್ತಿದೆ ಎಂದಿದೆ.

ಅಂದು ದೆಹಲಿ ಕಾಂಗ್ರೆಸ್‌ನ ನಾಯಕರಾಗಿದ್ದ ಅಜಯ್‌ ಮಾಕೆನ್‌ ಪತ್ರಿಕಾಗೋಷ್ಠಿ ನಡೆಸಿ ಹಗರಣವನ್ನು ಬಯಲಿಗೆಳೆದಿದ್ದರು.' ಲಿಕ್ಕರ್ ಹಗರಣ ಈಗ  ಬಟಾ ಬಯಲಾಗಿದೆ. ಇವರು ಕೋಟಿ ಕೋಟಿ  ಹಣ ಲೂಟಿ ಹೊಡೆದಿದ್ದಾರೆ. ಅರವಿಂದ್​​ ಕೇಜ್ರಿವಾಲ್​ ತಮ್ಮ ಬ್ಯುಸಿನೆಸ್​ಗಾಗಿ ಪ್ರೈವೇಟ್ ವೋಲ್​​ಸೆಲ್ ಡಿಲರ್ಸ್​​ ಜೊತೆ ​ಸೇರಿಕೊಂಡು ಶೇ.5 ರಿಂದ ಶೇ12 ರಷ್ಟು ಕಮಿಷನ್​ ತಗೊಂಡಿದ್ದಾರೆ ಎಂದು ಆರೋಪ ಮಾಡಿದ್ದರು.

Breaking: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ 7 ದಿನ ಕಸ್ಟಡಿ!

ಅದರಲ್ಲಿ ಶೇ.6ರಷ್ಟು ಕಿಕ್​ಬ್ಯಾಕ್​​ ಅನ್ನು  ಅರವಿಂದ್​ ಕೇಜ್ರಿವಾಲ್ ತಗೊಂಡಿದ್ದಾರೆ. 100 ಕೋಟಿ ಹಣವನ್ನ ಗೋವಾ  ಚುನಾವಣೆಯಲ್ಲಿ ಬಳಸಿದ್ದಾರೆ. ಕೇಜ್ರಿವಾಲ್​ ಈಗ ಕಾಂಗ್ರೆಸ್​​ ವಿರುದ್ಧವಾಗಿ ಆರೋಪ ಮಾಡ್ತಾರೆ. ಕೇಜ್ರಿವಾಲ್​ಗೆ ಯಾವ  ನೈತಿಕತೆ ಇದೆ. ಜಾಹಿರಾತುಗಳಲ್ಲಿ ಕಿಕ್​ಬ್ಯಾಕ್​ ಪಡೆದಿರೋದು ಬಯಲಾಗಿದೆ. ಇಡಿಯಿಂದ ಚಾರ್ಜ್​ಶೀಟ್ ಕೂಡ ಮಾಡಲಾಗಿದೆ ಎಂದು ಅಜಯ್‌ ಮಾಕೆನ್‌ ಹೇಳಿದ್ದರು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more