ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

Published : Apr 26, 2021, 10:03 AM ISTUpdated : Apr 26, 2021, 10:15 AM IST

ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ. 

ಬೆಂಗಳೂರು (ಏ. 26): ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ, ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಬ್ಲಾಸ್ಟ್, 21 ಕ್ಕೂ ಹೆಚ್ಚು ಮಂದಿ ಸಜೀವ ದಹನ... ಹೀಗೆ ಕೋವಿಡ್ ಸೃಷ್ಟಿಸಿರುವ ಅನಾಹುತಗಳು ಒಂದೆರಡಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?