ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

Published : Apr 26, 2021, 10:03 AM ISTUpdated : Apr 26, 2021, 10:15 AM IST

ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ. 

ಬೆಂಗಳೂರು (ಏ. 26): ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ, ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಬ್ಲಾಸ್ಟ್, 21 ಕ್ಕೂ ಹೆಚ್ಚು ಮಂದಿ ಸಜೀವ ದಹನ... ಹೀಗೆ ಕೋವಿಡ್ ಸೃಷ್ಟಿಸಿರುವ ಅನಾಹುತಗಳು ಒಂದೆರಡಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?