ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

ಮುಂಬೈನಲ್ಲಿ ಲಾಕ್‌ಡೌನ್ ಮ್ಯಾಜಿಕ್, ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ..!

Published : Apr 26, 2021, 10:03 AM ISTUpdated : Apr 26, 2021, 10:15 AM IST

ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ. 

ಬೆಂಗಳೂರು (ಏ. 26): ಲಾಕ್‌ಡೌನ್, ಇನ್ನೂ 1 ವಾರ ಮುಂದುವರೆಯಲಿದೆ. ಆಕ್ಸಿಜನ್ ಪೂರೈಕೆಗೆ ಅಡ್ಡಿಪಡಿಸಿದರೆ ಗಲ್ಲಿಗೇರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಅಕ್ಟೋಬರ್‌ನಲ್ಲಿ 3 ನೇ ಅಲೆ ಬರಲಿದೆಯಂತೆ, ಲಸಿಕೆ ಹಾಕಿಸಿಕೊಳ್ಳದಿದ್ರೆ ಅಪಾಯ, ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಬ್ಲಾಸ್ಟ್, 21 ಕ್ಕೂ ಹೆಚ್ಚು ಮಂದಿ ಸಜೀವ ದಹನ... ಹೀಗೆ ಕೋವಿಡ್ ಸೃಷ್ಟಿಸಿರುವ ಅನಾಹುತಗಳು ಒಂದೆರಡಲ್ಲ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 


 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್