ಗುಡುಗು ಸಿಡಿಲು ಸಹಿತ ಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಗುಡುಗು ಸಿಡಿಲು ಸಹಿತ ಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

Published : May 24, 2022, 08:33 PM IST

*ದೆಹಲಿ ಮೇಲೆ ಒಟ್ಟಿಗೇ ದಾಳಿ ಮಾಡಿದ ಬಿರುಗಾಳಿ.. ಮಳೆ..
*ವಿಮಾನ ಹಾರಾಟ ಬಂದ್​​​.. ಧರೆಗುರುಳಿದ ಮರಗಳು..
*49 ಡಿಗ್ರಿಯಿಂದ 18 ಡಿಗ್ರಿಗೆ ದಿಢೀರ್​ ಕುಸಿದ ತಾಪಮಾನ

ನವದೆಹಲಿ (ಮೇ 24):  ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದ ಅಬ್ಬರದ ಮಳೆ ದೆಹಲಿಗೆ (Delhi Rain Updates)ಶಿಫ್ಟ್​​ ಆದಂತಿದೆ. ಇದ್ದಕ್ಕಿದ್ದಂತೆ ದೆಹಲಿ ಹವಾಮಾನ ಬದಲಾಗಿದೆ. ದೆಹಲಿಯಲ್ಲಿ ಏಕಾಏಕಿ ದಿಢೀರ್​ ಮಳೆ ಶುರುವಾಗಿದೆ. ಅತೀಯಾದ ಮಳೆ ಅಬ್ಬರದಿಂದಾಗಿ ದೆಹಲಿ ಸ್ಥಿತಿ ಅಸ್ತವ್ಯಸ್ತವಾಗಿದೆ. ದೇಶದಲ್ಲಿನ ಇತ್ತೀಚಿನ ವಾತಾವರಣ ಎಲ್ಲರನ್ನೂ ಕನ್​ಫ್ಯೂಸ್​​ ಮಾಡುತ್ತಿದೆ. ಕಳೆದ ಒಂದು ವಾರದ ಹಿಂದೆ ದೆಹಲಿಯಲ್ಲಿ 49 ಡಿಗ್ರಿ ಸೆಲ್ಸಿಯಸ್​​​​​ ತಾಪಮಾನವಿತ್ತು. ಇಷ್ಟೊಂದು ಧಗೆ ತಾಳಲಾರದೆ ದೆಹಲಿ ಜನ ತತ್ತರಿಸಿದ್ದರು. ವಿಪರೀತ ಬಿಸಿಲಿನಿಂದ ಮನೆಯಿಂದ ಆಚೆ ಬರಲು ಯೋಚಿಸುವಂತಾಗಿತ್ತು ದೆಹಲಿ

ಇದನ್ನೂ ನೋಡಿ: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

ಆದ್ರೆ ನಿನ್ನೆ ಇದ್ದಕ್ಕಿದ್ದಂತೆ, 49 ಡಿಗ್ರಿ ಸೆಲ್ಸಿಯಸ್​​ ತಾಪಮಾನ ಇದ್ದಕ್ಕಿದ್ದಂತೆ ಮಾಯವಾಗಿದೆ. ಕೇವಲ ಮೂರು ಗಂಟೆಯಲ್ಲಿ 49 ಗಂಟೆ ಇದ್ದ ದೆಹಲಿ ತಾಪಮಾನ ದಿಢೀರ್​​ 18ಕ್ಕೆ ಕುಸಿದಿತ್ತು. ಸೆಕೆ ಎಂದು ಫ್ಯಾನ್​ ಹಾಕಿಕೊಂಡು ಮಲಗಿದ್ದ ದೆಹಲಿ ಜನಕ್ಕೆ ಇದ್ದಕ್ಕಿದ್ದಂತೆ ಜಳಿಜ್ವರ ಶುರುವಾಗಿತ್ತು.  ಕೇವಲ ಮಳೆ ಮಾತ್ರವಲ್ಲ, ಒಂದೇ ಸಮಯಕ್ಕೆ, ಗುಡುಗು-ಸಿಡಿಲಿನ ಮಳೆ ಜೊತೆಗೆ ಬರಸದ ಬಿರುಗಾಳಿ ಬೀಸಲು ಆರಂಭಿಸಿದೆ. ದಿಢೀರ್​​ ಬದಲಾದ ವಾತಾವರಣಕ್ಕೆ ದೆಹಲಿ ತತ್ತರಿಸಿ ಹೋಗಿದೆ.  ಈ ಕುರಿತ ವರದಿ ಇಲ್ಲಿದೆ 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more