ಗುಡುಗು ಸಿಡಿಲು ಸಹಿತ ಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

ಗುಡುಗು ಸಿಡಿಲು ಸಹಿತ ಮಳೆಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

Published : May 24, 2022, 08:33 PM IST

*ದೆಹಲಿ ಮೇಲೆ ಒಟ್ಟಿಗೇ ದಾಳಿ ಮಾಡಿದ ಬಿರುಗಾಳಿ.. ಮಳೆ..
*ವಿಮಾನ ಹಾರಾಟ ಬಂದ್​​​.. ಧರೆಗುರುಳಿದ ಮರಗಳು..
*49 ಡಿಗ್ರಿಯಿಂದ 18 ಡಿಗ್ರಿಗೆ ದಿಢೀರ್​ ಕುಸಿದ ತಾಪಮಾನ

ನವದೆಹಲಿ (ಮೇ 24):  ಕೆಲ ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದ ಅಬ್ಬರದ ಮಳೆ ದೆಹಲಿಗೆ (Delhi Rain Updates)ಶಿಫ್ಟ್​​ ಆದಂತಿದೆ. ಇದ್ದಕ್ಕಿದ್ದಂತೆ ದೆಹಲಿ ಹವಾಮಾನ ಬದಲಾಗಿದೆ. ದೆಹಲಿಯಲ್ಲಿ ಏಕಾಏಕಿ ದಿಢೀರ್​ ಮಳೆ ಶುರುವಾಗಿದೆ. ಅತೀಯಾದ ಮಳೆ ಅಬ್ಬರದಿಂದಾಗಿ ದೆಹಲಿ ಸ್ಥಿತಿ ಅಸ್ತವ್ಯಸ್ತವಾಗಿದೆ. ದೇಶದಲ್ಲಿನ ಇತ್ತೀಚಿನ ವಾತಾವರಣ ಎಲ್ಲರನ್ನೂ ಕನ್​ಫ್ಯೂಸ್​​ ಮಾಡುತ್ತಿದೆ. ಕಳೆದ ಒಂದು ವಾರದ ಹಿಂದೆ ದೆಹಲಿಯಲ್ಲಿ 49 ಡಿಗ್ರಿ ಸೆಲ್ಸಿಯಸ್​​​​​ ತಾಪಮಾನವಿತ್ತು. ಇಷ್ಟೊಂದು ಧಗೆ ತಾಳಲಾರದೆ ದೆಹಲಿ ಜನ ತತ್ತರಿಸಿದ್ದರು. ವಿಪರೀತ ಬಿಸಿಲಿನಿಂದ ಮನೆಯಿಂದ ಆಚೆ ಬರಲು ಯೋಚಿಸುವಂತಾಗಿತ್ತು ದೆಹಲಿ

ಇದನ್ನೂ ನೋಡಿ: ಮಹಾ ಮಳೆಗೆ ತತ್ತರಿಸಿದ ಕರುನಾಡು: ಯಾವ ಜಿಲ್ಲೆಯಲ್ಲಿ ಹೇಗಿದೆ ವರುಣನ ಅಬ್ಬರ?

ಆದ್ರೆ ನಿನ್ನೆ ಇದ್ದಕ್ಕಿದ್ದಂತೆ, 49 ಡಿಗ್ರಿ ಸೆಲ್ಸಿಯಸ್​​ ತಾಪಮಾನ ಇದ್ದಕ್ಕಿದ್ದಂತೆ ಮಾಯವಾಗಿದೆ. ಕೇವಲ ಮೂರು ಗಂಟೆಯಲ್ಲಿ 49 ಗಂಟೆ ಇದ್ದ ದೆಹಲಿ ತಾಪಮಾನ ದಿಢೀರ್​​ 18ಕ್ಕೆ ಕುಸಿದಿತ್ತು. ಸೆಕೆ ಎಂದು ಫ್ಯಾನ್​ ಹಾಕಿಕೊಂಡು ಮಲಗಿದ್ದ ದೆಹಲಿ ಜನಕ್ಕೆ ಇದ್ದಕ್ಕಿದ್ದಂತೆ ಜಳಿಜ್ವರ ಶುರುವಾಗಿತ್ತು.  ಕೇವಲ ಮಳೆ ಮಾತ್ರವಲ್ಲ, ಒಂದೇ ಸಮಯಕ್ಕೆ, ಗುಡುಗು-ಸಿಡಿಲಿನ ಮಳೆ ಜೊತೆಗೆ ಬರಸದ ಬಿರುಗಾಳಿ ಬೀಸಲು ಆರಂಭಿಸಿದೆ. ದಿಢೀರ್​​ ಬದಲಾದ ವಾತಾವರಣಕ್ಕೆ ದೆಹಲಿ ತತ್ತರಿಸಿ ಹೋಗಿದೆ.  ಈ ಕುರಿತ ವರದಿ ಇಲ್ಲಿದೆ 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more