ಅಕ್ರಮ ವಲಸಿಗರ ಹೊರದಬ್ಬಲು ಪಣತೊಟ್ಟ ಅಮಿತ್ ಶಾ, ದೆಹಲಿಯಲ್ಲಿ ಅಖಾಡಕ್ಕಿಳಿದ ಪೊಲೀಸ್!

ಅಕ್ರಮ ವಲಸಿಗರ ಹೊರದಬ್ಬಲು ಪಣತೊಟ್ಟ ಅಮಿತ್ ಶಾ, ದೆಹಲಿಯಲ್ಲಿ ಅಖಾಡಕ್ಕಿಳಿದ ಪೊಲೀಸ್!

Published : Dec 25, 2024, 08:24 AM IST

ಅಕ್ರಮ ವಲಸಿಗರನ್ನು ಹೊರದಬ್ಬಲು ಕೇಂದ್ರ ಸರ್ಕಾರ ಕಾರ್ಯಾಚರಣೆ ಆರಂಭಿಸಿದೆ. ದೆಹಲಿ ಲೆಪ್ಟಿನೆಂಟ್​ ಗವರ್ನರ್ ವಿ.ಕೆ ಸಕ್ಸೆನಾ ಮಹತ್ವದ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಖಾಕಿ ಪಡೆ ಅಖಾಡಕ್ಕಿಳಿದಿದೆ.

ದೆಹಲಿ(ಡಿ.25) ದೇಶದಲ್ಲಿ ಬಹುತೇಕ ಭಾಗಗಳಲ್ಲಿ ಅಕ್ರಮ ವಲಸಿಗರು ನೆಲೆಸಿರುವುದು ಪತ್ತೆಯಾಗಿದೆ. ಈ ಪೈಕಿ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಭಾರತ ಪ್ರವೇಶಿಸಿರುವ ವಲಸಿಗರು ಅಕ್ರಮವಾಗಿ ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಇದೀಗ ಈ ಅಕ್ರಮ ವಲಸಿಗರನ್ನು ಭಾರತದಿಂದ ಹೊರದಬ್ಬಲು ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿ ಲೆಪ್ಟಿನೆಂಟ್​ ಗವರ್ನರ್ ವಿ.ಕೆ ಸಕ್ಸೆನಾ ಸೂಚನೆ ಬೆನ್ನಲ್ಲೇ ಪೊಲೀಸ್ ಪಡೆ ದೆಹಲಿಯಲ್ಲಿ ಸರ್ವೆ ನಡೆಸಲು ಮುಂದಾಗಿದೆ.  ದೆಹಲಿ ಸ್ಲಂನಲ್ಲಿ ವಾಸಿಸುತ್ತಿದ್ದ 5 ಬಾಂಗ್ಲಾದೇಶ ಪ್ರಜೆಗಳ ಬಂಧಿಸಲಾಗಿದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more