'ದಾಳಿಕೋರರು ನಶೆಯಲ್ಲಿದ್ದರು, ನಾವು ಕೈ ಮುಗಿದು ಮನವಿ ಮಾಡಿದ್ರೂ ಕೇಳಿಲ್ಲ'

'ದಾಳಿಕೋರರು ನಶೆಯಲ್ಲಿದ್ದರು, ನಾವು ಕೈ ಮುಗಿದು ಮನವಿ ಮಾಡಿದ್ರೂ ಕೇಳಿಲ್ಲ'

Suvarna News   | Asianet News
Published : Jan 27, 2021, 04:14 PM ISTUpdated : Jan 27, 2021, 04:16 PM IST

'ಕೆಂಪುಕೋಟೆ ನಮ್ಮ ಟೀಂ ಕರ್ತವ್ಯದಲ್ಲಿತ್ತು. ಏಕಾಏಕಿ ಯುವಕರ ಗುಂಪು ನಮ್ಮ ಮೇಲೆ ದಾಳಿ ಮಾಡಿತು. ಅವರೆಲ್ಲಾ ನಶೆಯಲ್ಲಿದ್ದರು. ಕತ್ತಿ, ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ನಾವೆಲ್ಲಾ ಕೈ ಮುಗಿದು ಮನವಿ ಮಾಡಿದ್ರೂ ಕೇಳಿಲ್ಲ ಎಂದು' ದೆಹಲಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿ ಸಂದೀಪ್ ಹೇಳಿದ್ದಾರೆ. 

ನವದೆಹಲಿ (ಜ. 27): ಕೇಂದ್ರ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ರೈತರು ನಡೆಸಿದ ಟ್ರಾಕ್ಟರ್ ರ್ಯಾಲಿ ಶಾಂತಿಯುತವಾಗಿ ಮುಕ್ತಾಯವಾಗಬೇಕಿತ್ತು. ಆದರೆ ಕಂಡು ಕೇಳರಿಯದ ಅಹಿತಕರ ಘಟನೆಗೆ ದೆಹಲಿ ಸಾಕ್ಷಿಯಾಗಿದೆ. 

'ಕೆಂಪುಕೋಟೆ ನಮ್ಮ ಟೀಂ ಕರ್ತವ್ಯದಲ್ಲಿತ್ತು. ಏಕಾಏಕಿ ಯುವಕರ ಗುಂಪು ನಮ್ಮ ಮೇಲೆ ದಾಳಿ ಮಾಡಿತು. ಅವರೆಲ್ಲಾ ನಶೆಯಲ್ಲಿದ್ದರು. ಕತ್ತಿ, ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ನಾವೆಲ್ಲಾ ಕೈ ಮುಗಿದು ಮನವಿ ಮಾಡಿದ್ರೂ ಕೇಳಿಲ್ಲ ಎಂದು' ದೆಹಲಿ ಘಟನೆ ಬಗ್ಗೆ ಪೊಲೀಸ್ ಅಧಿಕಾರಿ ಸಂದೀಪ್ ಹೇಳಿದ್ದಾರೆ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!