ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

Published : Jan 09, 2023, 08:32 PM IST

ಗಣರಾಜ್ಯೋತ್ಸವದಲ್ಲಿನ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು  ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಈ ಕುರಿತ ವಿವರ ಇಲ್ಲಿದೆ

ದೆಹಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಬಾರಿ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು ಬೆಂಗಳೂರಿನ ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಅಪರ್ಣಾ ಕಶ್ಯಪ್ ಮತ್ತು ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ದೆಹಲಿಯ ಜನರಲ್ ಕಾರ್ಯಪ್ಪ ಮೈದಾನದ ಎನ್‌ಸಿಸಿ ಪ್ರಧಾನ ಕಚೇರಿಯಲ್ಲಿ ಆರ್ ಡಿ ಸಿ-2023ಯಲ್ಲಿ ಭಾಗವಹಿಸಲು ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಗೋವಾ-ಕರ್ನಾಟಕ ನಿರ್ದೇಶನಾಲಯದ ಕರ್ನಾಟಕದ ಅಪರ್ಣಾ ಸೇರಿ ಇಬ್ಬರು ಆಯ್ಕೆಯಾಗಿದ್ದಾರೆ. ಇಲ್ಲಿದೆ ವಿವರ
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more