ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

ದೆಹಲಿ ಗಣರಾಜ್ಯೋತ್ಸವ ಆರ್ ಡಿ ಸಿ-2023 ಭಾಗವಹಿಸಲು ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ!

Published : Jan 09, 2023, 08:32 PM IST

ಗಣರಾಜ್ಯೋತ್ಸವದಲ್ಲಿನ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು  ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ.  ಈ ಕುರಿತ ವಿವರ ಇಲ್ಲಿದೆ

ದೆಹಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಬಾರಿ ದೆಹಲಿಯಲ್ಲಿ ಪ್ಲಾಗ್ ಏರಿಯಾದಲ್ಲಿನ ಸ್ಪರ್ಧೆಯಲ್ಲಿ ಭಾಗವಹಿಸಲು ಬೆಂಗಳೂರಿನ ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಅಪರ್ಣಾ ಕಶ್ಯಪ್ ಮತ್ತು ಮಂಗಳೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ದೆಹಲಿಯ ಜನರಲ್ ಕಾರ್ಯಪ್ಪ ಮೈದಾನದ ಎನ್‌ಸಿಸಿ ಪ್ರಧಾನ ಕಚೇರಿಯಲ್ಲಿ ಆರ್ ಡಿ ಸಿ-2023ಯಲ್ಲಿ ಭಾಗವಹಿಸಲು ಈ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಗೋವಾ-ಕರ್ನಾಟಕ ನಿರ್ದೇಶನಾಲಯದ ಕರ್ನಾಟಕದ ಅಪರ್ಣಾ ಸೇರಿ ಇಬ್ಬರು ಆಯ್ಕೆಯಾಗಿದ್ದಾರೆ. ಇಲ್ಲಿದೆ ವಿವರ
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more