ದೆಹಲಿ ಗಲಭೆಗೆ 9 ಮಂದಿ ಬಲಿ: ಶಾಂತಿ ಕಾಪಾಡಲು ಸಿಎಂ ಕರೆ

Feb 25, 2020, 6:14 PM IST

ನವದೆಹಲಿ (ಫೆ.25): ದೆಹಲಿಯಲ್ಲಿ ಪೌರತ್ವ ಕಾಯ್ದೆ ಪರ- ವಿರೋಧಿಗಳ ನಡುವೆ ಶುರುವಾದ ಘರ್ಷಣೆ, ತೀವ್ರ ಹಿಂಸಾಚಾರಕ್ಕೆ ತಿರುಗಿದೆ.  ಗಲಭೆಯಲ್ಲಿ ಪೊಲೀಸ್ ಪೇದೆ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ.  

ಶಾಂತಿ ಕಾಪಾಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ 

"