ದೆಹಲಿ ಗಲಭೆ: ಶಾಂತಿ ಸೌಹಾರ್ದತೆ ನಮ್ಮ ಹೆಗ್ಗುರುತು, ಭಾತೃತ್ವ ಕಾಪಾಡೋಣ: ಪ್ರಧಾನಿ ಕರೆ

ದೆಹಲಿ ಗಲಭೆ: ಶಾಂತಿ ಸೌಹಾರ್ದತೆ ನಮ್ಮ ಹೆಗ್ಗುರುತು, ಭಾತೃತ್ವ ಕಾಪಾಡೋಣ: ಪ್ರಧಾನಿ ಕರೆ

Suvarna News   | Asianet News
Published : Feb 26, 2020, 08:22 PM ISTUpdated : Mar 03, 2020, 03:21 PM IST
  • ದೆಹಲಿಯಲ್ಲಿ ಹತೋಟಿಗೆ ಬಾರದ ಹಿಂಸಾಚಾರ; ಅರೆಸೇನಾ ಪಡೆಗಳ ನಿಯೋಜನೆ
  • ಪೌರತ್ವ ಕಾಯ್ದೆ ಪರ- ವಿರೋಧಿಗಳ ನಡುವೆ ಶುರುವಾದ ಗಲಭೆಗೆ 20 ಮಂದಿ  ಬಲಿ
  • ಶಾಂತಿ, ಸಹೋದರತ್ವ ಕಾಪಾಡುವಂತೆ  ಪ್ರಧಾನಿ ಮೋದಿ ಕರೆ

ನವದೆಹಲಿ (ಫೆ. 26): ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಈಗಾಗಲೇ 20 ಜೀವಗಳು ಬಲಿಯಾಗಿವೆ. ಪರಿಸ್ಥಿತಿ ಹತೋಟಿಗೆ ತರಲು ಅರೆಸೇನಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ನೋಡಿ : ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಎದ್ದು ಕಾಣ್ತಿದೆ: ಅಮೆರಿಕಾ ಕಾಂಗ್ರೆಸ್ ನಾಯಕಿ

ಪೌರತ್ವ ಕಾಯ್ದೆ ಪರ- ವಿರೋಧಿಗಳ ನಡುವೆ ಶುರುವಾದ ಘರ್ಷಣೆ ಗಲಭೆ  ರೂಪ ಪಡೆದಿದೆ. ದೆಹಲಿ ಜನರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು,  ಶಾಂತಿ, ಸೌಹಾರ್ದ ಮತ್ತು ಸಹೋದರತ್ವ ಕಾಪಾಡುವಂತೆ  ಕರೆ ನೀಡಿದ್ದಾರೆ.

ಇದನ್ನೂ ನೋಡಿ | ಗಲಭೆಯಲ್ಲಿ 20 ಮಂದಿ ಬಲಿ; ದೆಹಲಿ ಪೊಲೀಸರಿಗೆ ಸುಪ್ರೀಂ ಚಾಟಿ

"

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?