ಹಿಂಸಾಚಾರಕ್ಕೆ ತಿರುಗಿದ ದೆಹಲಿ ಪ್ರತಿಭಟನೆ; ಬ್ರಿಜೇಶ್ ಪ್ರತಿಕ್ರಿಯೆ

Jan 26, 2021, 9:14 PM IST

ಬೆಂಗಳೂರು(ಜ 26)    ದೆಹಲಿಯ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.  ಕೆಂಪು ಕೋಟೆ ಮೇಲೆ ಬೇರೆ ಧ್ವಜ ಹಾರಾಡಿದೆ. ಇದಕ್ಕೆ ಕಾಂಗ್ರೆಸ್ ಮುಖಂಡ ಬ್ರಿಜೇಶ್ ಕಾಳಪ್ಪ ಪ್ರತಿಕ್ರಿಯೆ  ನೀಡಿದ್ದಾರೆ.

ಈ ಘಟನೆಗೆ  ಕೇಂದ್ರ ಸರ್ಕಾರ ಅಥವಾ ದೆಹಲಿ ಸರ್ಕಾರ ಹೊಣೆಯಾಗುತ್ತದೆ ಎಂದು  ಬ್ರಿಜೇಶ್  ಹೇಳಿದ್ದಾರೆ.