ಹೆಚ್ಚಿನ ಡೆಲ್ಟಾ+ ಪ್ರಕರಣ: ಮಹಾ ಗಡಿ ದಾಟಿ ಬರಲು ವ್ಯಾಕ್ಸೀನ್ ಸರ್ಟಿಫಿಕೇಟ್ ಮಸ್ಟ್

ಹೆಚ್ಚಿನ ಡೆಲ್ಟಾ+ ಪ್ರಕರಣ: ಮಹಾ ಗಡಿ ದಾಟಿ ಬರಲು ವ್ಯಾಕ್ಸೀನ್ ಸರ್ಟಿಫಿಕೇಟ್ ಮಸ್ಟ್

Published : Jun 29, 2021, 11:07 AM ISTUpdated : Jun 29, 2021, 11:17 AM IST

ಮಹಾರಾಷ್ಟ್ರದಲ್ಲಿ ಡೆಲ್ಟಾ+ ಪ್ರಕರಣಗಳು ಏರಿಕೆಯಾಗಿರುವುದು ಗಡಿ ಭಾಗದಲ್ಲಿ ಆತಂಕವನ್ನು ಹೆಚ್ಚಿಸಿದೆ. ನೆಗೆಟಿವ್ ವರದಿ ಅಥವಾ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಇದ್ದರಷ್ಟೇ ಗಡಿ ದಾಟಿ ಬರಲು ಅವಕಾಶ ನೀಡಲಾಗುತ್ತಿದೆ.

ಮುಂಬೈ(ಜೂ.29): ಮಹಾರಾಷ್ಟ್ರದಲ್ಲಿ ಡೆಲ್ಟಾ+ ಪ್ರಕರಣಗಳು ಏರಿಕೆಯಾಗಿರುವುದು ಗಡಿ ಭಾಗದಲ್ಲಿ ಆತಂಕವನ್ನು ಹೆಚ್ಚಿಸಿದೆ. ನೆಗೆಟಿವ್ ವರದಿ ಅಥವಾ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಇದ್ದರಷ್ಟೇ ಗಡಿ ದಾಟಿ ಬರಲು ಅವಕಾಶ ನೀಡಲಾಗುತ್ತಿದೆ.

ಕಲ್ಯಾಣ ಮಂಟಪದಲ್ಲಿ ಮದುವೆ ಮಾಡ್ಬೋದು : ಆದ್ರೆ ಕಂಡೀಷನ್ಸ್ ಅಪ್ಲೈ

ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಜನರನ್ನು ತಪಾಸಣೆ ನಂತರವಷ್ಟೇ ಬಿಡುತ್ತಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?