ನೋಟು ಅಮಾನ್ಯಕ್ಕೆ ಜೈ ಎಂದ ಸುಪ್ರೀಂ, ಕಾಂಗ್ರೆಸ್‌ಗಿನ್ನು ಹೊಸ ಅಸ್ತ್ರ ಹುಡುಕೋದು ಅನಿವಾರ್ಯ

ನೋಟು ಅಮಾನ್ಯಕ್ಕೆ ಜೈ ಎಂದ ಸುಪ್ರೀಂ, ಕಾಂಗ್ರೆಸ್‌ಗಿನ್ನು ಹೊಸ ಅಸ್ತ್ರ ಹುಡುಕೋದು ಅನಿವಾರ್ಯ

Published : Jan 03, 2023, 02:09 PM ISTUpdated : Jan 03, 2023, 02:38 PM IST

ನೋಟ್ ಬ್ಯಾನ್‌ ಆಗಿ 6 ವರ್ಷಗಳು ಕಳೆದಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ ಕೂಡ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ 6 ವರ್ಷಗಳ ಹಿಂದೆ ಕೈಗೆತ್ತಿಕೊಂಡಿದ್ದ ಮಹತ್ವದ ಮಹಾ ನಿರ್ಧಾರಕ್ಕೆ, ಸುಪ್ರೀಂ ಕೋರ್ಟ್ ಶಹಬ್ಬಾಸ್ ಅಂದಿದೆ. ಸುಪ್ರೀಂ ಕೋರ್ಟ್‌ ಕೇಂದ್ರದ ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿ ಹಿಡಿದಿದೆ. ಅದಲ್ಲದೇ ಕೇಂದ್ರ ಸರ್ಕಾರದ ಕ್ರಮದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ವಿಪಕ್ಷಗಳಿಗೆ ಮತ್ತೊಂದು ಹಿನ್ನಡೆಯಾದಂತಾಗಿದೆ. 58 ಮನವಿಗಳು, 5 ಮಂದಿ ನ್ಯಾಯಮೂರ್ತಿಗಳು. ಕೋರ್ಟ್ ಅಂಗಳದಲ್ಲಿ ಆಗಿದ್ದೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ರಾಜ್ಯ ಗೆಲ್ಲಲು ಚಾಣಕ್ಯನ ತಂತ್ರಗಾರಿಕೆ: ಗೌಡರ ಭದ್ರಕೋಟೆಯಲ್ಲಿ 'ಜಾತಿ ...

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more