ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೇಜ್’: ಚಂಡಮಾರುತ ದಿಕ್ಕು ಬದಲಿಸಿದ್ರೆ ಭಾರತಕ್ಕಿದೆ ದೊಡ್ಡ ಆಪತ್ತು!

ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ‘ತೇಜ್’: ಚಂಡಮಾರುತ ದಿಕ್ಕು ಬದಲಿಸಿದ್ರೆ ಭಾರತಕ್ಕಿದೆ ದೊಡ್ಡ ಆಪತ್ತು!

Published : Oct 23, 2023, 02:06 PM IST

ಒಂದು ವೇಳೆ ಈ ತೇಜ್ ಚಂಡಮಾರುತ ತನ್ನ ದಿಕ್ಕು ಬದಲಿಸಿದ್ದೇ ಆದ್ರೆ, ಭಾರತಕ್ಕೆ ದೊಡ್ಡ ಮಟ್ಟದ ಅಪಾಯ ಕಾದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈ ಬಗ್ಗೆ ಇಲ್ಲಿದೆ ವಿವರ..

ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಭಯಾನಕ  ಚಂಡಮಾರುತ ಸೃಷ್ಟಿಯಾಗಿದೆ. ಈ ಚಂಡಮಾರುತಕ್ಕೆ ತೇಜ್ ಅನ್ನೋ ಹೆಸರಿಡಲಾಗಿದೆ. ಹಾಗೆನೇ ಈ ಚಂಡಮಾರುತ ಯೆಮನ್ ಹಾಗೂ ಒಮನ್ ದೇಶಗಳ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಈ ತೇಜ್ ಚಂಡಮಾರುತ ತನ್ನ ದಿಕ್ಕು ಬದಲಿಸಿದ್ದೇ ಆದ್ರೆ, ಭಾರತಕ್ಕೆ ದೊಡ್ಡ ಮಟ್ಟದ ಅಪಾಯ ಕಾದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಆ ಕುರಿತ ವರದಿಯೊಂದನ್ನು ಇಲ್ಲಿ ನೋಡೋಣ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more