ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

ಪುಸ್ತಕ ಯಾಕೆ ತಂದಿಲ್ಲ ಅಂದ್ರೆ, ಕಣ್ಣೀರಿಡುತ್ತಾ ಶಿಕ್ಷಕರ ಬಳಿ ಬಾಲಕ ಹೇಳಿದ್ದೇನು ನೋಡಿ

Published : Nov 29, 2021, 09:56 AM ISTUpdated : Nov 29, 2021, 10:33 AM IST

ಮಕ್ಕಳು ಶಾಲೆಯಲ್ಲಿ ಶಿಕ್ಷಕರ ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 

ಬೆಂಗಳೂರು (ನ. 29): ಮಕ್ಕಳು ಶಾಲೆಯಲ್ಲಿ ಶಿಕ್ಷಕರ (Teacher) ಬಳಿ ಪೆನ್, ಪೆನ್ಸಿಲ್ ಅಂತ ದೂರು ಹೇಳುವುದನ್ನು ನೋಡಿದ್ದೇವೆ. ಇಲ್ಲೊಂದು ಮಗು ಶಿಕ್ಷಕರ ಬಳಿ ಕಣ್ಣೀರಿಡುತ್ತಾ, ತನ್ನ ತಂದೆಯ ಬಗ್ಗೆಯೇ ದೂರು ನೀಡಿದ್ದಾನೆ. 'ನನ್ನ  ತಂದೆ ನನಗೆ ಪುಸ್ತಕಗಳನ್ನು ನೀಡುತ್ತಿಲ್ಲ. ದಿನಾ ಕುಡಿದು (Drinks) ಬಂದು ಹೊಡೆಯುತ್ತಾರೆ ಎಂದು ಕಣ್ಣೀರಿಡುತ್ತಾ ಹೇಳುತ್ತಾನೆ. ಮಗು ಅಳುವುದನ್ನು ನೋಡಿದ್ರೆ ಕರುಳು ಚುರುಕ್ ಎನ್ನುತ್ತದೆ. ಬಿಹಾರದ ರೊಹತ್ತಾಸ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ಇದು. 

ತರಗತಿಯಲ್ಲಿ ಶಿಕ್ಷಕರ ಮುಂದೆ ಮಗುವೊಂದು ಅಳುತ್ತಿದ್ದು, ಪುಸ್ತಕವನ್ನು ಯಾಕೆ ತಂದಿಲ್ಲ ಎಂದು ಕೇಳುತ್ತಾರೆ. 'ನನ್ನ ತಂದೆ ಎಲ್ಲಾ ಹಣವನ್ನು (Money) ಮದ್ಯಪಾನಕ್ಕೆ ಖರ್ಚು ಮಾಡುತ್ತಾರೆ. ಓದಲು ಪುಸ್ತಕ ನೀಡುವುದಿಲ್ಲ ಎಂದು ನೋವನ್ನು ಹೇಳಿಕೊಂಡಿದ್ದಾನೆ. ಇದನ್ನು ತಂದೆಯೂ ಒಪ್ಪಿಕೊಂಡಿದ್ದಾನೆ. ಬಿಹಾರದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಈ ಮಗುವಿನ ವಿಡಿಯೋ ವೈರಲ್ ಆಗಿದೆ. 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more